Friday, April 10, 2026

karnatakatv live

ಸದ್ದಿಲ್ಲದೆ ನಡೀತಿದೆ ಆಪರೇಷನ್ ಕಮಲ- ಸಿಎಂ ಕುಮಾರಸ್ವಾಮಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಮೈತ್ರಿ ಶಾಸಕರಿಗೆ 10 ಕೋಟಿ ನೀಡುವ ಆಮಿಷವೊಡ್ಡಿ ಸೆಳೆಯಲು ಡೀಲ್ ಮಾಡ್ತಿದೆ ಅಂತ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ರಾತ್ರಿ 11 ಗಂಟೆಗೆ ಬಿಜೆಪಿಯ ಪ್ರಮುಖ ಮುಖಂಡರು ಮೈತ್ರಿ ಶಾಸಕರಿಗೆ ಕರೆ ಮಾಡಿ ಈಗಾಗಲೇ ಮೈತ್ರಿ ಪಕ್ಷದ 10...

ಮೃತ ರೈತನ ಕುಟುಂಬಕ್ಕೆ ಸಿಎಂ ಸಾಂತ್ವನ- 5 ಲಕ್ಷ ರೂಪಾಯಿ ಪರಿಹಾರ

ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ  5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...

‘ನಿಖಿಲ್, ಪ್ರಜ್ವಲ್ ತೆರೆಮರೆಗೆ ಸರಿಯೋದು ಉತ್ತಮ’- ವೈಎಸ್ ವಿ ದತ್ತಾ ಅಚ್ಚರಿಯ ಹೇಳಿಕೆ..!

ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...

ಅಮೆರಿಕದಿಂದ ‘ಅನ್ಯಗ್ರಹ ಜೀವಿ’ಗಳನ್ನು ಹೊರಹಾಕ್ತಾರಂತೆ ಟ್ರಂಪ್..!

ಅಮೆರಿಕ: ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಕೆಲಸಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೆ ವಲಸಿಗರನ್ನು ಅನ್ಯಗ್ರಹ ಜೀವಿಗಳಿಗೆ ಹೋಲಿಕೆ ಮಾಡೋ ಮೂಲಕ ಕಿಡಿ ಕಾರಿದ್ದಾರೆ. ಅಕ್ರಮ ವಲಸಿಗರನ್ನು ಪ್ರಾಣಿಗಳು ಅಂತ ಮೂದಲಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಅವರನ್ನು 'ಅನ್ಯಗ್ರಹ ಜೀವಿಗಳು' ಅಂತ ಕರೆದಿದ್ದಾರೆ....

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ…!

ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್...

ಅತೃಪ್ತರ ಓಲೈಕೆಗೆ ನಾಯಕರು ರೆಡಿ..!

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ. ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...

ಇಂದಿನಿಂದ ಆಟೋರಿಕ್ಷಾ ಪ್ರಯಾಣದರ 18% ಏರಿಕೆ- ಟ್ರಾಫಿಕ್ ಜಾಮ್ ಗೂ ಎಕ್ಸ್ ಟ್ರಾ ದುಡ್ಡು..!!

ದೆಹಲಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಆಟೋ ಪ್ರಯಾಣ ದುಬಾರಿಯಾಗಿದೆ. ಬರೋಬ್ಬರಿ 18% ಏರಿಕೆಯಾಗಿರೋ ಆಟೋ ಪ್ರಯಾಣ ದರಕ್ಕೆ ಇನ್ನುಮುಂದೆ ಟ್ರಾಫಿಕ್ ಜಾಮ್ ದರವೂ ಸೇರ್ಪಡೆಯಾಗಲಿದೆ. ದೆಹಲಿಯಲ್ಲಿ ಇಂದಿನಿಂದ ಆಟೋರಿಕ್ಷಾ ಪ್ರಯಾಣ ದರ ಶೇ .18ರಷ್ಟು ಹೆಚ್ಚಳವಾಗಿದೆ. ಇದರಿಂದ ಸುಮಾರು 90ಸಾವಿರಕ್ಕೂ ಅಧಿಕ ಆಟೋ ಚಾಲಕರು ಹಾಗೂ ಮಾಲೀಕರಿಗೆ ಲಾಭ ಉಂಟಾಗಲಿದೆ. ಇಂದಿನಿಂದ ಪರಿಷ್ಕೃತ...

ಜನಸಂಖ್ಯೆಯಲ್ಲಿ ನಂಬರ್ 1 ಆಗಲಿದೆ ಭಾರತ..!

ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ. ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...

ರಾಜ್ಯದ ಸಂಸದರಿಗೆ ಡಿಕೆ ಬ್ರದರ್ಸ್ ಡಿನ್ನರ್ ಪಾರ್ಟಿ…!!

ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ. ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img