Tuesday, April 21, 2026

karnatakatv live

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...

Bytwo ಲವ್ : ಮಹಾತಾಯಿ ಆದ್ರೂ ನಟಿ ಶ್ರೀಲೀಲಾ..!

ಬೈ ಟು ಲವ್ (bytwo love) ಚಿತ್ರದಲ್ಲಿ ಮಗುವಿನ ಜೊತೆ ನಟಿಸಿರೋ ಶ್ರೀಲೀಲಾ (Sreeleela), ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮತ್ತು ಮಾತೃ ಶ್ರೀ‌ಮನೋವಿಕಾಸ ಕೇಂದ್ರದಲ್ಲಿ ಆ ಮಕ್ಕಳನ್ಮ ಕಂಡೊಡನೆ ಶ್ರೀಲೀಲಾ ಅಕ್ಷರಶಃ ಭಾವುಕರಾದ್ರು, ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆದು ಇತರರಿಗೆ ಮಾದರಿಯಾಗಿದ್ದಾರೆ. 8 ತಿಂಗಳ ಮಗು 'ಗುರು' ಹಾಗೂ ಶೋಭಿತ ಅನ್ನೋ...

GKVKಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(Gandhi Krishi Vignana Kendra Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಅಸಿಸ್ಟೆಂಟ್ ಪ್ರೊಫೆಸರ್(Assistant Professor), ಫಾರ್ಮ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಾರ್ಚ್​ 9 ಅರ್ಜಿ...

Doddaballapura : ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು..!

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ...

APPU ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆ..!

ಬೆಂಗಳೂರು : ಅಪ್ಪು ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯುತ್ತಿದ್ದ ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜಕುಮಾರ್ (Puneeth Rajkumar) ಅವರ ಜೇಮ್ಸ್ ಚಿತ್ರದ ಟೀಸರ್ (Teaser of the movie James) ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಇದರಲ್ಲಿ ಅಪ್ಪು ಈ ಹಿಂದೆ ಎಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್...

Doddaballapura : ಪಾಗಲ್ ಪ್ರೇಮಿಯಿಂದ ಚಾಕು ಇರಿತ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...

Zee5 ನಲ್ಲಿ ಫ್ರೀಯಾಗಿ ಸಿನಿಮಾ ನೋಡಿ..!

ಕನ್ನಡ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡ (Zee Kannada) ಸದಾ ವಿಭಿನ್ನ, ವಿಶೇಷ, ವಿನೂತನ ಪ್ರಯತ್ನಗಳನ್ನು ಮಾಡ್ತಾ ಬರುತ್ತಿದೆ. ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣ ಬಡಿಸುತ್ತಿರುವ ಜೀ ಕನ್ನಡ, ಜೀ5 ಒಟಿಟಿ‌ (Zee5 OTT) ಮೂಲಕ ಮನೆ ಮಂದಿಯಲ್ಲಾ ಮನೆಯಲ್ಲಿ ಕುಳಿತು ಸಿನಿಮಾಗಳನ್ನು ನೋಡುವ ವೇದಿಕೆ ಕಲ್ಪಿಸಿದೆ. ಕೇವಲ ಸಿನಿಮಾ ಮಾತ್ರವಲ್ಲ...

ಬಸಳೆ ಸೊಪ್ಪಿನಲ್ಲಿದೆ ಆರೋಗ್ಯಕರ ಗುಣಗಳು..!

ನಮಸ್ತೆ ಗೆಳೆಯರೇ ನಾವು ಸೇವಿಸುವ ಹಲವು ಬಗೆಯ ಸೊಪ್ಪು ತರಕಾರಿಗಳ ಆರೋಗ್ಯ ಮಹತ್ವ ನಮಗೆ ಕೆಲವೊಂದು ಬಾರಿ ತಿಳಿಯದೆ ಇರುವುದಿಲ್ಲ. ಅಂಥಹ ಗುಂಪಿಗೆ ಚಿರಪರಿಚಿತವಾದ ಸೊಪ್ಪು ಬಸಳೆ ಸೊಪ್ಪು. ಇದೊಂದು ಸದಾ ಕಾಲ ಹಚ್ಚ ಹಸಿರಿನಿಂದ ಕಂಗೊಳಿಸುವ ಬಳ್ಳಿಯಾಗಿದ್ದು, ಸುಮಾರು 9 ಮೀಟರ್ ನಷ್ಟು ಎತ್ತರ ಬೆಳೆಯಬಲ್ಲದು. ಇದರ ಎಲೆಗಳು ನೋಡಲು ವೀಳ್ಯದೆಲೆಯಂತೆ ಇರುತ್ತದೆ....

ಎಕ್ಕದ ಗಿಡ ಕಾಂಡದಿಂದ ಆರ್ಥಿಕ ಸಮಸ್ಯೆಗಳು ಮಾಯ..!

ನಮಸ್ತೆ ಗೆಳೆಯರೆ ಪ್ರತಿಯೊಬ್ಬರಿಗೂ ಕಾಡುವ ಪ್ರಧಾನ ಸಮಸ್ಯೆ ಎಂದರೆ ಆರ್ಥಿಕ ಸಮಸ್ಯೆಗಳು ಆರ್ಥಿಕ ಸಮಸ್ಯೆಯಿಂದ ಬಳಷ್ಟು ಕಷ್ಟಪಡುತ್ತಿದ್ದರೆ, ಇದರಿಂದಾಗಿ ಬಹಳಷ್ಟು ನೋವನ್ನು ಅನುಭವಿಸುತ್ತಿದ್ದರೆ, ಈ ಚಿಕ್ಕ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆ ಆಗುತ್ತದೆ. ಈ ಪರಿಹಾರವನ್ನು ಹೇಗೆ ಯಾವ ದಿನ ಮಾಡಿಕೊಳ್ಳಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಸಾಮಾನ್ಯವಾಗಿ ಎಲ್ಲಾ ವರ್ಗದ...

Karwar : NPCILನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

NPCIL ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ(Nuclear Power Corporation of India- NPCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ನರ್ಸ್​, ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​(Online)...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img