ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
ನಮಸ್ತೆ ಗೆಳೆಯರೇ ಇಂದು ಅಡುಗೆ ಮನೆಯಲ್ಲಿ ಸಿಗುವ ಮೆಂತ್ಯೆ ಕಾಳಿನಿಂದ ಸಿಗುವ ಆರೋಗ್ಯಕರ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಮೆಂತ್ಯೆ ಕಾಳುಗಳನ್ನು ಅಡುಗೆ ಮಾಡಲು ಹೆಚ್ಚಾಗಿ ಬಳಕೆ ಮಾಡುತ್ತೇವೆ. ಅಡುಗೆ ಮಾತ್ರವಲ್ಲದೆ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಈ ಮೆಂತ್ಯೆ ಕಾಳಿನ ಬಗ್ಗೆ ಯಾರಿಗೆಲ್ಲ ಗೊತ್ತಿಲ್ಲ. ಮೆಂತ್ಯೆ ಕಾಳನ್ನು ಆಯುರ್ವೇದದಲ್ಲಿ ಒಂದು ಔಷಧೀಯ ರೂಪದಲ್ಲಿ...
ನಮಸ್ತೆ ಗೆಳೆಯರೇ ಇಂದು ನೈಸರ್ಗಿಕವಾದ ಹೇರ್ ಆಯಿಲ್ ಅನ್ನು ತಿಳಿದುಕೊಳ್ಳೋಣ. ಈ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಿಮಗೆ ಏನಾದರೂ ಬಿಳಿ ಕೂದಲಿನ ಸಮಸ್ಯೆ, ಕೂದಲು ಉದುರುವ ಸಮಸ್ಯೆ ಮತ್ತೆ ನಿಮ್ಮ ಕೂದಲು ಉದ್ದವಾಗಿ ದಟ್ಟವಾಗಿ ಬೆಳೆಯಲು ಈ ಎಣ್ಣೆ ತುಂಬಾನೇ ಸಹಾಯ ಮಾಡುತ್ತದೆ. ಮೊದಲನೆಯದಾಗಿ ನೀವು ನುಗ್ಗೆ ಎಲೆಗಳನ್ನು ತೆಗೆದು ಕೊಳ್ಳಿ. ಇನ್ನೂ ಎರಡನೆಯದಾಗಿ ಕರಿಬೇವು...
ಉತ್ತರಪ್ರದೇಶದಲ್ಲಿ (Uttar Pradesh) ಇಂದು ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ 11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....
ಬೆಂಗಳೂರಿನಲ್ಲಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ(Variation in power supply)ವಾಗಲಿದೆ. ಇಂದು ಹಲವು ಕಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ(South Zone of Bangalore), ಉತ್ತರ ವಲಯ ಮತ್ತು ಪೂರ್ವ ವಲಯ(Eastern Zone)ದಲ್ಲಿ ಬೆಳಗ್ಗೆ 10ರಿಂದ ಸಂಜೆ...
ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of...
ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
ನಮಸ್ತೆ ಗೆಳೆಯರೇ ಯಾವಾಗ ಒಬ್ಬ ವ್ಯಕ್ತಿ ಮೋಸವನ್ನು ಮಾಡುತ್ತಾನೆಯೋ ಆಗ ಆತನಿಗೆ ಖಂಡಿತವಾಗಿ ನಾಯಿಯೂ ನೆನಪಿಗೆ ಬರುತ್ತದೆ. ಆದರೆ ಸ್ನೇಹಿತರೇ ನಿಮ್ಗೆ ಈ ಒಂದು ವಿಷ್ಯಾ ಗೊತ್ತಿದೆಯೇ, ನಾಯಿ ಅಳುವುದು ಕೂಡ ಮನುಷ್ಯರಿಗೆ ಸಂಭಂದ ಪಟ್ಟ ವಿಷಯವಾಗಿದೆ. ಈ ನಾಯಿಗಳು ಏಕೆ ಅಳುತ್ತವೆ ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ. ಈ ಜಗತ್ತಿನಲ್ಲಿ ನಾಯಿಯನ್ನು ಅತಿ...
ಈ ರಾಶಿಯಲ್ಲಿ ಹುಟ್ಟಿದ ಗಂಡಸರು ಅವರ ಜೀವನದ ಸಂಗಾತಿಯನ್ನು ಮಹಾರಾಣಿಯಂತೆ ನೋಡಿಕೊಳ್ಳುತ್ತಾರೆ. ಅಂದರೆ ಈ ರಾಶಿಯ ಪುರುಷರು ಅತ್ಯುತ್ತಮ ಪತಿಯಾಗಿ ಇರುತ್ತಾರೆ. ರಾಶಿಯ ಮೂಲಕವೇ ವ್ಯಕ್ತಿಯ ಗುಣ ಮತ್ತು ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಪ್ರತಿಯೊಬ್ಬ ಮಹಿಳೆಯೂ ಸಹ ಒಳ್ಳೆಯ ಜೀವನ ಸಂಗಾತಿಯನ್ನು ಬಯಸುತ್ತಾಳೆ. ಇನ್ನೂ ಪತಿಯಾದವನು ಪ್ರತಿಯೊಂದು ಸಂದರ್ಭ ದಲ್ಲಿಯೂ ತನ್ನ ಜೊತೆಗೆ ಇರಬೇಕೆಂದು ಬಯಸುತ್ತಾಳೆ....
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಂತಿ ಕದಡುವ ಸುಳ್ಳು ಸುದ್ದಿ ಹರಡಿಸಿರುವ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ (Director General of Police Praveen Sood) ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ (Subbanarasimha) ನೇತೃತ್ವದಲ್ಲಿ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಪ್ರತಿಭಟನೆಯಲ್ಲಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...