ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಶಾಲಾ-ಕಾಲೇಜುಗಳ ಸಮೀಪದ 200 ಮೀಟರ್ ಅಂತರದಲ್ಲಿ ನಿಷೇದಾಜ್ಞೆಯನ್ನು ಜಾರಿಮಾಡಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು (Hijab and saffron shawl) ಕುರಿತಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ವಿವಾದ ಈಗ ಕೋರ್ಟ್(court) ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ನ ಏಕ ಪೀಠ ನ್ಯಾಯಾಧೀಶರಾದ...
ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...
ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...
ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ (Controller General of Accounts) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ(Assistant Accounts Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ cga.nic.in ಗೆ ಭೇಟಿ ನೀಡಿ ಆನ್ಲೈನ್(Online)...
ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...