ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...
ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಅವರ ಹೊಸ...
ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...
ಪದವಿಪೂರ್ವ ಶಿಕ್ಷಣ ಇಲಾಖೆ (Department of Undergraduate Education) ಯಿಂದ ದ್ವಿತೀಯ ಪಿಯುಸಿ (secondary PUC) ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 16ರಿಂದ ಮೇ ತಿಂಗಳ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್ 16 ರಂದು ಗಣಿತ (Mathematics) ವಿಷಯದ ಪರೀಕ್ಷೆ, ಏಪ್ರಿಲ್ 18...
ಪ್ರೊ ಕಬಡ್ಡಿ ಸೀಸನ್ 8 (Pro Kabaddi Season 8) ಪ್ರಾರಂಭವಾಗಿ ಈಗಾಗಲೇ ಮುಕ್ಕಾಲು ಭಾಗ ಪಂದ್ಯಗಳು ಮುಗಿದಿದೆ. ನಿನ್ನೆ ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯ ಗುಜರಾತ್ ಜೈಂಟ್ಸ್ vs ಪಿಂಕ್ ಪ್ಯಾಂಥರ್ಸ್ (Gujarat Giants vs Pink Panthers) ನಡುವೆ ನಡೆದಿದ್ದು 31- 36 ಮೂಲಕ ಗುಜರಾತ್ ಜೈಂಟ್ಸ್ ಪಿಂಕ್ ಪ್ಯಾಂಥರ್ಸ್...
ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...
ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....
ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...