ವ್ಹೀಲ್ ಚೇರ್ ರೋಮಿಯೋನ ನೋಡದಿದ್ರೆ ಖಂಡಿತಾ ಮಿಸ್ ಮಾಡ್ಕೋತೀರ..!
ಒಬ್ಬ ರಿವ್ಯೂ ಕೊಡೋಕೆ ಬಂದ ವ್ಯಕ್ತಿ, ಕೆಜಿಎಫ್ ಚೆನ್ನಾಗಿತ್ತು ಸರ್, ಅದು ಬೇರೇ ಸ್ಟೆöÊಲ್ ಸಿನಿಮಾ ಹಂಗೇ ರ್ಬೇಕು ಅನ್ಕೋಬೇಡಿ. ಈ ಸಿನಿಮಾ ಬಂದು ನೋಡಿ, ನಾನಂತೂ ಮತ್ತೊಂದ್ಸಾರಿ ಫ್ಯಾಮಿಲಿ ಜೊತೆ ಥಿಯೇಟರ್ಗೆ ಬಂದು ಸಿನಿಮಾ ನೋಡ್ತೀನಿ ಅಂತ ಹೇಳ್ತಾ ರೋಮಿಯೋನನ್ನು ಕೊಂಡಾಡ್ತಿದ್ದ. ಮತ್ತೊಬ್ಬರು ನನ್ನ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ...
"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ನನ್ನನ್ನು ಪತ್ರಕರ್ತ...
https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ.
ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...
ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....
ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...
ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್ವುಡ್ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...
೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್ಕೌಂಟರ್ ಮಾಡಲಾಗಿತ್ತು. ಈ ಎನ್ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್ಪುರ್ಕರ್ ಆಯೋಗ ಹೇಳಿದೆ..
ಈ ಎನ್ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...