Wednesday, April 22, 2026

karnatakatv live

B C Nagesh : ಧರಣಿಯಲ್ಲಿ ಪಾಲ್ಗೊಂಡವರಿಗೆ ಹಾಜರಾತಿ ನೀಡಲ್ಲ..!

ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...

Job : ರಾಜ್ಯ ವಿಮಾ ನಿಗಮದಿಂದ ಅರ್ಜಿ ಆಹ್ವಾನ..!

 ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...

Assamನ ಚಹಾ ಮಾರಾಟಗಾರ ನೀಟ್​ ಪರೀಕ್ಷೆಯಲ್ಲಿ ಪಾಸ್..!​

ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್​ ಪರೀಕ್ಷೆ (NEET Exam) ಪಾಸ್​ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್​ ದಾಸ್​. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ.  24 ವರ್ಷದ...

Pro Kabaddi : ಬೆಂಗಾಲ್​ ವಾರಿಯರ್ಸ್ ವಿರುದ್ಧ ತೆಲುಗು ಟೈಟನ್ಸ್ ಗೆಲ್ಲುತ್ತಾ..!

ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ  ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ  ಇಲ್ಲಿಯವರೆಗೂ  16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್​ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...

Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img