Wednesday, April 22, 2026

karnatakatv live

BJP MLA Rajkumar Patil ಗೆ ಎರಡು ಕೋಟಿ ಬ್ಲಾಕ್ ಮೆಲ್..!

ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ  ಮಹಿಳೆಯೊಬ್ಬರು ನನ್ನ ಮೇಲೆ  ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...

Indira Canteenಗಳು ಈಗ ಖಾಲಿ ಖಾಲಿ..!

ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್‌ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...

Mandya : ದುಷ್ಕರ್ಮಿಗಳಿಂದ ಒಂದೇ ಕುಟುಂಬದ ಐದು ಜನರ ಕೊಲೆ..!

ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...

CM Bommaiಯಿಂದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟನೆ..!

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಸಮಾಜ ಕಲ್ಯಾಣ ಇಲಾಖೆ (Department of Social Welfare) ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ (Training in the art of self defense) ಕಾರ್ಯಕ್ರಮವನ್ನು ಉದ್ಘಾಟನೆ (inauguration) ಮಾಡಿದ್ದಾರೆ. ನಂತರ ಮಾತನಾಡಿದ ಅವರು 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ...

By Two ಲವ್ ಫೆ.18ಕ್ಕೆ ಪ್ರೇಕ್ಷಕರೆದುರಿಗೆ ಗ್ರ್ಯಾಂಡ್ ರಿಲೀಸ್..!

ಕೆವಿಎನ್ ಪ್ರೊಡಕ್ಷನ್ಸ್ (KVN Productions) ನಲ್ಲಿ ನಿರ್ಮಾಣವಾಗಿರೋ ಧನ್ವೀರ್-ಶ್ರೀಲೀಲಾ (Dhanveer-SriLeela) ಅಭಿನಯದ ರೊಮ್ಯಾಂಟಿಕ್ ಸಿನಿಮಾ 'By Two ಲವ್' ಇದೇ ತಿಂಗಳು 18ಕ್ಕೆ ರಿಲೀಸ್ ಆಗ್ತಾ ಇದೆ. ಫೆ.25ಕ್ಕೆ 'By Two ಲವ್' ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರೇಮಿಗಳ ದಿನದ ಸಂಭ್ರಮಕ್ಕೆ (Valentine's Day celebration), ಸಿನಿಮಾ ಪ್ರೇಮಿಗಳ ನಿರೀಕ್ಷೆಯಂತೆ ಒಂದು ವಾರ ಮೊದಲೇ...

Welfare Karnataka Region ಅಭಿವೃದ್ಧಿ ಮಂಡಳಿಗೆ 731 ಕೋಟಿ ಅನುದಾನ ಬಿಡುಗಡೆ..!

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (Welfare Karnataka Regional Development Board) ಪ್ರಸಕ್ತ ಸಾಲಿನ 3 ಮತ್ತು 4 ನೇ ಕಂತಿನ 731 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ (Dattatreya Patil...

Digital Marketing ಮೂಲಕ ಸ್ವಸಹಾಯ ಗುಂಪುಗಳ ಉದ್ಯಮಿಗಳ ವ್ಯವಹಾರ ವೃದ್ಧಿ..!

ಬೆಂಗಳೂರು : ಡಿಜಿಟಲ್ ಮಾರ್ಕೆಟಿಂಗ್ (Digital Marketing) ಮೂಲಕ ಸ್ವಹಾಯ ಗುಂಪುಗಳ ಉದ್ಯಮಿಗಳಿಗೆ ವ್ಯವಹಾಗಳನ್ನು ವೃದ್ಧಿಸಲು ಅಮೆಜಾನ್ (Amazon) ಮತ್ತು ಕೆ.ಎಸ್.ಆರ್.ಎಲ್.ಪಿ.ಎಸ್ (Karnataka state rural livelihood promotion society) ನಡುವಿನ ಒಪ್ಪಂದ ಸಹಕಾರಿಯಾಗಲಿದೆ. ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ದೊಡ್ಡ ಮಟ್ಟದಲ್ಲಿ ಆನ್‍ಲೈನ್ ಗ್ರಾಹಕರನ್ನು (Online customers) ಈ ಒಪ್ಪಂದ ದೊರಕಿಸಿಕೊಡಲಿದೆ....

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

Election Commission : ಚುನಾವಣಾ ಪ್ರಚಾರ ಮಾರ್ಗಸೂಚಿಗಳಲ್ಲಿ ಸಡಿಲಿಕೆ..!

ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...

ದೇಶದಲ್ಲಿ 1225011 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ ಕೊರೋನಾ ಪ್ರಕರಣಗಳು (Corona case country) ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 107474 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 213246 ಮಂದಿ ಕೋವಿಂಡ್ ಗುಣಮುಖರಾಗಿದ್ದಾರೆ (Covid is healing). ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 865 ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img