ಭಾರತದ ಗಾನ ಕೋಗಿಲೆ ಭಾರತರತ್ನ (Bharat Ratna) ಪಡೆದಿರುವ ಲತಾ ಮಂಗೇಶ್ಕರ್ (Lata Mangeshkar) ತಮ್ಮ ಗಾನಯಾನವನ್ನು ಮುಗಿಸಿ ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜನವರಿ ಮೊದಲ ವಾರದಲ್ಲಿ ಅವರಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿತ್ತು. ಜನವರಿ 11ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital)...
ಗೋರಖ್ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವಿಸ್ (Amruta Fadnavis) ಮಹಾರಾಷ್ಟ್ರದ ವಿಕಾಸ್ ಅಗಾಡಿ (Vikas Aghadi) ಸರ್ಕಾರದ ವಿರುದ್ಧ ಇಂದು ಮಾತಿನ ದಾಳಿಯನ್ನು ನಡೆಸಿದ್ದಾರೆ. ಮುಂಬೈನಲ್ಲಿ ಟ್ರಾಫಿಕ್ ಜಾಮ್ (Traffic jam in Mumbai) ನಿಂದಾಗಿ ಶೇಕಡಾ ಮೂರರಷ್ಟು ವಿಚ್ಛೇದನಕ್ಕೆ (divorce) ಕಾರಣವಾಗಿದೆ ಎಂದು ಹೇಳಿದ್ದಾರೆ. ನಾನು...
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
ಪ್ರೊ ಕಬಡ್ಡಿ(Pro Kabaddi) ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಒಟ್ಟು 3 ಪಂದ್ಯಗಳು (3 matches) ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ (U Mumba and Tamil Talaivas) ತಂಡಗಳು ಸೆಣಸಾಟ ನಡೆಸಿಲಿವೆ. ದ್ವಿತೀಯ ಪಂದ್ಯದಲ್ಲಿ...
ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ದೇಶದಲ್ಲಿ ಮೂರನೇ ಅಲೆಯ ಕೊರೋನಾ (Third wave corona) ಜನವರಿಯಲ್ಲಿ ಹೆಚ್ಚಾಗಿತ್ತು ಇದೀಗ ಫೆಬ್ರವರಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 127952 ಹೊಸ ಕೊರೋನಾ ಪ್ರಕರಣಗಳು (New corona cases) ಬಂದಿದೆ. ಕಳೆದ 24 ಗಂಟೆಗಳಲ್ಲಿ 230814 ಜನ ಕೊರೋನಾ ದಿಂದ ಗುಣಮುಖ(Healed from Corona)ರಾಗಿದ್ದಾರೆ. ಇನ್ನು ದೇಶದಲ್ಲಿ 1331648...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ.
https://youtu.be/WPixudhIgd0
ಈ ಬಗ್ಗೆ...