ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ
ಮತ್ತೆ ಸ್ಯಾಂಡಲ್ವುಡ್ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ್ತಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ ನಿರ್ಮಾಣ...
ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಕೊಯಿರಾ (KOIRA) ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ ಪ್ರಾಚೀನ ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...
ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಭಯೋತ್ಪಾದಕ ಅಬುಬಕರ್ನನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಈ ವರ್ಷ ಅಬುಬಕರ್ ಮತ್ತು ಇನ್ನಿತರು ಭಯೋತ್ಪಾದಕರು ಸೇರಿ, ಮುಂಬೈನ 12 ಕಡೆ ಬಾಂಬ್ ಸ್ಪೋಟ ಮಾಡಿದ್ದರು. ಇದರಲ್ಲಿ 257 ಜನ ಮೃತಪಟ್ಟಿದ್ದರು, ಮತ್ತು 700ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು.
ದುಬೈ ಮತ್ತು ಪಾಕಿಸ್ತಾನದಲ್ಲಿ ಅಬುಬಕರ್ ವಾಸಿಸುತ್ತಿದ್ದ. ಕೆಲವೊಮ್ಮೆ ದುಬೈನಲ್ಲಿದ್ದರೆ, ಮತ್ತೆ...
ಪುಣೆ- ಮಹಾರಾಷ್ಟ್ರದ ಪುಣೆಯಲ್ಲಿ ಪ್ರೇಯಸಿಯನ್ನು ಬಚಾಯಿಸಲು ಪತ್ನಿಯ ಆಧಾರ್ ಕಾರ್ಡ್ ಬಳಸಿದ್ದ ಖದೀಮನನ್ನು ಮತ್ತು ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮನ ಬಗ್ಗೆ ಆತನ ಪತ್ನಿಗೆ ಮೊದಲೇ ಅನುಮಾನವಿದ್ದ ಕಾರಣ, ಆತನಿಗೆ ಗೊತ್ತಿಲ್ಲದೇ, ಆತನ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದ ಆತ ಎಲ್ಲಿ ಹೋಗುತ್ತಾನೆ. ಏನು ಮಾಡುತ್ತಾನೆ. ಯಾರ ಜೊತೆ...
ನಾವು ಟಿವಿಗಳಲ್ಲಿ ವರದಿ ನೀಡಲು ಬರುವ ಆ್ಯಂಕರ್ ಮತ್ತು ರಿಪೋರ್ಟರ್ಗಳಿಗೆ ಕಿರಿಕಿರಿಯಾಗುವ, ಅಥವಾ ಯಾರಾದರೂ ಡಿಸ್ಟರ್ಬ್ ಮಾಡುವ ವೀಡಿಯೋಗಳನ್ನ ನೋಡಿರ್ತೀವಿ. ವಿದೇಶಗಳಲ್ಲಂತೂ ಇದು ಕಾಮನ್. ಆದ್ರೆ ಇಂದು ವೈರಲ್ ಆದ ವೀಡಿಯೋದಲ್ಲಿ ಆ್ಯಂಕರ್ ತಮ್ಮ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಹಿಡಿದು, ಹವಾಮಾನ ವರದಿ ನೀಡಿದ್ದಾರೆ.
ಯುಎಸ್ನ ಚಾನೆಲ್ನಲ್ಲಿ ಈ ಘಟನೆ ನಡೆದಿದ್ದು, ಈ ವೀಡಿಯೋವನ್ನ...
ದೇವಸ್ಥಾನಗಳನ್ನು ನಾವು ಖಾಸಗೀಕರಣ (Privatization) ಮಾಡುತ್ತಿಲ್ಲ, ದೈವ ಸಂಕಲ್ಪದ ಯೋಜನೆ(Plan of Divine Will)ಯಲ್ಲಿ ರಾಜ್ಯದ ದೇವಾಲಯಗಳನ್ನು ಅಭಿವೃದ್ಧಿ (Develop temples) ಮಾಡುತ್ತಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Minister of Muzarai Department Shashikala Jolle)ಇಂದು ವಿಕಾಸಸೌಧದಲ್ಲಿ ತಿಳಿಸಿದ್ದಾರೆ. ಈ ಮೂಲಕ ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ, ಈ ಸಂಬಂಧ...
ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...
ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...