ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಆರ್ಥಿಕ ಸಮಸ್ಯೆ ಇದೆ ಇರುತ್ತದೆ. ಅದೇ ರೀತಿಯಾಗಿ ಮನೆಗೆ ದೃಷ್ಟಿದೋಷಗಳು ಕೂಡ ತಗಲುತ್ತವೆ. ಇಂತಹ ದೃಷ್ಟಿದೋಷಗಳು ಆದಾಗ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕಲಹಗಳು ಹೀಗೆ ಸಮಸ್ಯೆಯ ಮೇಲೆ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ. ಮನೆಯಲ್ಲಿ ನೆಮ್ಮದಿ ಎನ್ನುವುದೇ ಹೊರಟು ಹೋಗಿರುತ್ತದೆ, ಹಾಗಾಗಿ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು...
ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...
ಸ್ಯಾಂಡಲ್ವುಡ್ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...
ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...
ಕಚ್ಚಾ ಬಾದಾಮ್, ಕಚ್ಚಾ ಕಚ್ಚಾ ಬಾದಾಮ್ ಅನ್ನೋ ಹಾಡು ಈಗ ಸಖತ್ ಟ್ರೆಂಡಿಂಗ್ನಲ್ಲಿರೋ ಹಾಡು. ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರು, ಖಂಡಿತವಾಗಿಯೂ ಈ ಹಾಡಿಗೆ ಸ್ಟೆಪ್ ಹಾಕೇ ಹಾಕಿರ್ತಾರೆ. ಈ ಹಾಡು ಹಾಡಿದ್ದು ಯಾರು..? ಯಾವುದಕ್ಕಾಗಿ ಹಾಡಿದ್ದು, ಇದು ಫೇಮಸ್ ಆಗಿದ್ದಾದ್ರೂ ಹೇಗೆ..? ಈ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
https://www.instagram.com/p/CZUhR6PDOVE/
ಸಾಮಾಜಿಕ ಜಾಲತಾಣದಲ್ಲಿ ಸದ್ದು...
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...
ಗೊತ್ತಿದ್ದೋ, ಗೊತ್ತಿಲ್ಲದೆಯೋ ಮನುಷ್ಯ ತಪ್ಪು ಮಾಡಿಬಿಡುತ್ತಾನೆ. ಕೆಲವೊಂದು ಕೊಲೆಗಳು ಗೊತ್ತಿಲ್ಲದೆಯೂ ನಡೆಯುತ್ತದೆ. ಆದ್ರೆ ತಪ್ಪು ತಪ್ಪೇ.. ಹಾಗಾದ್ರೆ ಯಾವ ವಯಸ್ಸಿನವರೆಗೆ ಪಾಪ ತಟ್ಟುವುದಿಲ್ಲ. ಈ ಬಗ್ಗೆ ಧರ್ಮಶಾಸ್ತ್ರದಲ್ಲಿ ಹೇಳಿದ್ದೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮಕ್ಕಳಿಗೆ ಪಾಪ ತಟ್ಟೋದಿಲ್ಲಾ ಬಿಡು. ಕೆಲವೊಮ್ಮೆ ಹಿರಿಯರು ಹೀಗೆ ಹೇಳಿದ್ದನ್ನ ಕೇಳಿರಬಹುದು. ಇದು ನಿಜಾನಾ.. ನಮ್ಮ ಧರ್ಮಶಾಸ್ತ್ರದಲ್ಲಿ ಏನು ಹೇಳಿದ್ದಾರೆ...
ಸಾವು ಅಂದ್ರೆ ಹಲವರು ಭಯ ಪಡ್ತಾರೆ. ಇನ್ನು ಕೆಲವರು ಸಾವು ಬಂದ್ರೆ ಬರಲಿ, ಆದ್ರೆ ಇದ್ದೂ ಸತ್ತಂತೆ ಇರುವ ಜೀವನ ಮಾತ್ರ ಬೇಡಾ ಅಂತಾರೆ. ಇದು ಸತ್ಯವಾದ ಮಾತೇ. ಆದ್ರೆ, ನಾವಿವತ್ತು ಸಾವಿಗೆ ಹೆದರಿದ ರಾಜನ ಅವಸ್ಥೆ ಏನಾಯಿತು..? ಹೆದರಿ ಹೆದರಿ ಕೊನೆಗೂ ರಾಜ ಕಾಲನಿಂದ ತಪ್ಪಿಸಿಕೊಂಡನಾ..? ಯಾರು ಆ ರಾಜ.. ಈ ಎಲ್ಲಿ...
ಕಾಂಗ್ರೆಸ್ (Congress) ಪಕ್ಷದ ಹಿರಿಯ ಮುಖಂಡ ಹನುಮಂತ ಗೌಡ ಭೀಮನಗೌಡ ಪಾಟೀಲ (Hanumath Gowda Bhimana Patil) ಹೃದಯಾಘಾತದಿಂದ (Heart Attack) ನಿಧರಾಗಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ (Badami) ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಎಚ್ ಬಿ ಪಾಟೀಲ ಎಂದು ಪ್ರಸಿದ್ಧರಾಗಿದ್ದಇವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಪಾಟೀಲರ ಮಗ ಡಾ ಭೀಮನಗೌಡ ಪಾಟೀಲ್(Dr Bhimanaguda Patil)ಲಂಡನ್ ನಲ್ಲಿ ನ್ಯೂರೋಲಾಜಿಸ್ಟ್ (Neurologist) ಆಗಿ ಕೆಲಸ ನಿರ್ವಹಿಸುತ್ತಿದ್ದು, ಅವರು ಅಲ್ಲಿಂದ ಬರಬೇಕಿದ್ದು,ಅವರ ಅಂತಿಮ ಸಂಸ್ಕಾರ ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು...