Friday, April 10, 2026

karnatakatv live

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ವಿವೇಕ್ ಸಜ್ಜನ್ ನಿರ್ದೆಶನದ `ಜೊತೆಗಿರುವೆ ಹಾಯಾಗಿರು’ ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು

ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...

ಎಸ್.ಎಸ್.ಎಲ್.ಸಿ ರಿಸಲ್ಟ್-೨೦೨೨ ಹೆಣ್ಮಕ್ಳೇ ಸ್ಟಾçಂಗ್ ಗುರು..!

ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್‌ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ. ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....

ದರ್ಶನ್ ಪ್ರೇಮ ವಿವಾಹಕ್ಕೆ ೨೨ ವರ್ಷದ ಸಂಭ್ರಮ

ಚಾಲೆAಜಿAಗ್‌ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್‌ವುಡ್‌ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್‌ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು. ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು. ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...

ಸುಂದರಿ ಪ್ರಾಣಾನೇ ತೆಗೀತು ಸ್ಲಿಮ್ಮಿಂಗ್ ಸರ್ಜರಿ..!

ಸೊಂಟ ಪೂಜಾ ಹೆಗ್ಡೆ ಥರ ರ‍್ಬೇಕು, ಫಿಗರ್ ತಮನ್ನಾ ಥರ ರ‍್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್‌ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ನಂದನ್ ಪ್ರಭು ನಿರ್ದೇಶನದ”ಓರಿಯೋ'” ಚಿತ್ರೀಕರಣ ಮುಕ್ತಾಯ 

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ". ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ. ಚಿತ್ರದ...

ಐಸೂ ಎಲ್ಲಿದ್ದಾರೆ..? ಯಾಕೆ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ಲ..!

ಐಸೂ ಅಂತಾನೇ ಕನ್ನಡಿಗರಿಂದ ಪ್ರೀತಿಯಿಂದ ಕರೆಸಿಕೊಳ್ಳೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ ಬ್ಯೂಟಿ ಐಶ್ವರ್ಯ ೨-೩ ವರ್ಷಗಳಿಂದ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅಷ್ಟೇ ಅಲ್ಲ ಕಾಣಿಸಿಕೊಳ್ತಿಲ್ಲ. ಹೌದಾ ಐಶ್ವರ್ಯಾ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ವ ಯಾಕೆ ಈಗ ಏನ್ಮಾಡ್ತಿದ್ದಾರೆ ಅಂತೀರಾ..? ಹೌದು. ರಿಯಾಲಿಟಿ ಶೋ ಸ್ಟಾರ್ ಐಶ್ವರ್ಯ ಬ್ಯುಸಿನೆಸ್‌ಮನ್ ಆಗಿದ್ದಾರೆ. ತಮ್ಮದೇ ಗೋಲ್ಡನ್ ಕ್ಲಾö್ಯಪ್ ಇವೆಂಟ್ಸ್...

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ನವರಸ ನಾಯಕ ಜಗ್ಗೇಶ್ ಕ್ಲಾಪ್

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು ಕನ್ನಡದ ಖ್ಯಾತ ನಿರ್ದೇಶಕರ ಜೊತೆ...
- Advertisement -spot_img

Latest News

Bagalakote: ಮತ ಹಾಕುವಂತೆ ಹಣ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು

Bagalakote News: ಬಾಗಲಕೋಟೆ: ಬಾಗಲಕೋಟೆ ಉಪಚುನಾವನೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿ ನಿಂತಿದೆ. ಕಾಂಗ್ರೆಸ್ ನ ಲೋಕಲ್ ಕಾರ್ಯಕರ್ತ ಜಾಫರ್ ಬೇಪಾರಿ ಮತದಾರರಿಗೆ ಹಣದ...
- Advertisement -spot_img