ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...
ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
ರಾಜ್ಯದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು(New corona cases) ಕಂಡುಬಂದಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು(Bangalore) ಒಂದರಲ್ಲೇ 15199 ಕೊರೋನಾ ಪ್ರಕರಣಗಳು ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 288767 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ರೇಟ್(Positivity Rate)ದರ 20.91 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ...
ನಕಲಿ ಐಟಿ ಅಧಿಕಾರಿಗಳ(fake IT officers)ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿ ಹಣ ದೋಚಿದ್ದ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 23ರಂದು ಸಂಜಯನಗರದ(Sanjaynagar) ಮನೆಯೊಂದಕ್ಕೆ ಏರ್ ಪಿಸ್ತೂಲ್ (Air pistol)ಜೊತೆ ನಕಲಿ ಐಡಿ ಯ ಮೂಲಕ 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿ, ಉದ್ಯಮಿ ಮನೆಯಲ್ಲಿದ್ದ ಏರ್ ಪಿಸ್ತೂಲ್ ತೆಗೆದುಕೊಂಡು ಜೊತೆಗೆ 3.5 ಲಕ್ಷ ಹಣ ತೆಗೆದುಕೊಂಡು...
ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ...
ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...
ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ.
ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು.
ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್, ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...
ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ
ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು.
ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ
'ಮಹಾಲಕ್ಷ್ಮಿ' ಅನ್ನೋ ಸಿನಿಮಾ...
ನಮಸ್ಕಾರ ಸ್ನೇಹಿತರೆ ಉದ್ಯೋಗ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾಗಿ ಇರುವಂತದ್ದು, ಅದರಲ್ಲಿ ಕೂಡ ಪುರುಷರಿಗೆ ಉದ್ಯೋಗ ಎನ್ನುವುದು ಬಹಳ ಮುಖ್ಯ ಪ್ರತಿಯೊಂದು ಕುಟುಂಬವೂ ಒಂದು ಪುರುಷನ ಮೇಲೆ ಅವಲಂಬಿತವಾಗಿರುವುದರಿಂದ ಉದ್ಯೋಗವು ಪುರುಷರ ಲಕ್ಷಣ ಎಂದು ಹೇಳುತ್ತಾರೆ. ಆದರೆ ಕಾಲ ಬದಲಾಗುತ್ತಿದ್ದ ಹಾಕಿ ಉದ್ಯೋಗ ಕೇವಲ ಪುರುಷರಿಗೆ ಮಾತ್ರವಲ್ಲ ಸ್ತ್ರೀಯರಿಗೂ ಕೂಡ ಸಮಾನವಾಗಿ ಬೇಕು ಎನ್ನುವಷ್ಟು ಇದೆ,...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...