Thursday, May 14, 2026

karnatakatv live

Republic Day ಕಾರ್ಯಕ್ರಮಕ್ಕೆ ದಿಕ್ಕಾರ ಕೂಗಿದ  ಹೋರಾಟಗಾರ..!

ಹೌದು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು  ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...

Chhattisgad ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕೆಲಸ..!

ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...

ಪೂಜೆ ಸಮಯದಲ್ಲಿ ಹಾಗುವಂತಹ ಕೆಲವು ಘಟನೆಗಳು ಭವಿಷ್ಯದ ಸೂಚನೆಯನ್ನು ನೀಡುತ್ತವೆ.

ನಮಸ್ಕಾರ ಸ್ನೇಹಿತರೇ ದೇವರ ಪೂಜೆಯಲ್ಲಿ ಕೆಲವೊಮ್ಮೆ ಅನಿರೀಕ್ಷಿತವಾಗಿ ಆಗುವಂತಹ ಕೆಲವು ಘಟನೆಗಳು ನಮಗೆ ಸಂಕೇತ ಸೂಚನೆಗಳನ್ನು ನೀಡುತ್ತದೆ, ಪೂಜೆಯಲ್ಲಿ ಯಾವ ರೀತಿಯ ಘಟನೆಗಳು ನಡೆದವು ಎಂಬ ಆಧಾರದ ಮೇಲೆ ಅದು ಶುಭ ಸೂಚನೆಯ ಅಥವಾ ಅಶುಭ ಸೂಚನೆಯೋ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬರು ದೇವರ ಪೂಜೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಸಾಕಷ್ಟು ತಲೆಯನ್ನು ಕೆಡಿಸಿಕೊಳ್ಳುತ್ತಾರೆ. ಇದು...

Adya Hospital ಉದ್ಘಾಟಿಸಿದ ಶಾಸಕ ಟಿ. ವೆಂಕಟರಮಣಯ್ಯ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನ‌ಜನರ ವಿಶ್ವಾಸಗಳಿಸಲಿ,...

ವಾಮಚಾರದ ಲಕ್ಷಣಗಳನ್ನು ಕಂಡ ಹಿಡಿಯುವುದು ಹೇಗೆ..?

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾ ಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು...

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...

Shiva Rajkumar ಶಕ್ತಿ ಧಾಮದ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ..!

ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...

Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...

Siddaramaiah ಗೆ ಟಾಂಗ್ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ..!

73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img