ಭಾರತದಲ್ಲಿ ಇಂದು 3,06,064 ಹೊಸ ಕೊರೋನಾ(CORONA) ಪ್ರಕರಣ(Cases)ಗಳು ದಾಖಲಾಗಿವೆ. 439 ಸಾವುಗಳೊಂದಿಗೆ ಸಾವಿನ ಸಂಖ್ಯೆ 4,89,848 ಕ್ಕೆ ಏರಿದೆ. ಒಟ್ಟು ಸಕ್ರಿಯ ಪ್ರಕರಣಗಳು 5.69 ಪ್ರತಿಶತವನ್ನು ಒಳಗೊಂಡಿದೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 93.07 ಪ್ರತಿಶತಕ್ಕೆ ಕಡಿಮೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,68,04,145 ಕ್ಕೆ ಏರಿದೆ, ಆದರೆ ಸಾವಿನ...
ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...
ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...
ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...
ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...
ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...
ರಾಯಚೂರು : ಕುರಿಗಳನ್ನು ಕಳವು ಮಾಡುತ್ತಿರುವ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನು ಹತ್ತಿ ಕುರಿಗಳ ಕಳ್ಳರನ್ನು ಹಿಡಿದಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ.
ಬೇರೆ ಬೇರೆ ಪ್ರದೇಶಗಳಿಂದ ಮೇವನ್ನು ಹರಸಿ ನದಿ ಭಾಗಗಳ ಮತ್ತು ನೀರಾವರಿ ಪ್ರದೇಶಗಳ ಕಡೆ ಕುರಿ ಮೇಯಿಸಲು ಕುರಿಗಳನ್ನು ಒಡೆದುಕೊಂಡು ಬರುತ್ತಾರೆ. ಇದನ್ನು ಹರಿತ ಕಳ್ಳರು ರಾತ್ರಿಯ ಸಮಯದಲ್ಲಿ...
ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಇದನ್ನು March 2022 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ
ಬ್ರೇಕ್ ಫ್ರೀ ಸಿನಿಮಾಸ್...
ದ್ರೌಪದಿಗೆ ಪಾಂಚಾಲಿ ಅಂತಾನೂ ಕರಿಯಲಾಗತ್ತೆ. ಈ ಹೆಸರು ಆಕೆಗೆ ಹೇಗೆ ಬಂತು ಅಂದ್ರೆ, ಆಕೆ ಪಂಚ ಪಾಂಡವರನ್ನ ವಿವಾಹವಾಗಿದ್ದಳು. ಈ ಕಾರಣಕ್ಕೆ ಆಕೆಯನ್ನು ಪಾಂಚಾಲಿ ಅಂತಾ ಕರೆಯಲಾಗುತ್ತದೆ. ಹಾಗಾದ್ರೆ ದ್ರೌಪದಿ ಐವರನ್ನೇಕೆ ವಿವಾಹವಾದಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರದಲ್ಲಿ ದ್ರೌಪದಿಯೂ ಒಬ್ಬಳು. ದ್ರುಪದ ರಾಜ ಯಜ್ಞ ಮಾಡಿದಾಗ, ಅದರಿಂದ ಪ್ರಾಪ್ತಳಾದವಳೇ...
ಇಂದು ನಾವು ಭಾರತದ ಅತ್ಯಂತ ಶ್ರೀಮಂತ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇವರು ವರ್ಷಕ್ಕೆ ಸಾವಿರಕ್ಕೂ ಹೆಚ್ಚು ಕೋಟಿ ಕೋಟಿ ಆದಾಯವನ್ನು ಗಳಿಸುತ್ತಾರೆ. ಬಡತನದಿಂದ ಬಂದು ಸಿರಿವಂತರಾಗಿ ಬದುಕುತ್ತಿರುವ ಈ ಉದ್ಯಮಿಗಳ ಬಗ್ಗೆ ಚಿಕ್ಕ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯವರು ಮುಖೇಶ್ ಅಂಬಾನಿ. ಇವರ ವಾರ್ಷಿಕ ಆದಾಯ, 9,570 ಕೋಟಿ ರೂಪಾಯಿ ಇವರ ವಾರ್ಷಿಕ ಆದಾಯವಾಗಿದೆ....
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...