Monday, October 6, 2025

karnatakatv live

ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ 

  ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ "ಸಕುಟುಂಬ ಸಮೇತ" ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು. ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ...

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

ಟ್ಯಾನರಿ ರೋಡಲ್ಲಿ ೬ ತಿಂಗಳು ಮೂಕನಾಗಿ ಸಪ್ಲೆಯರ್ ಕೆಲಸ ಮಾಡ್ತಿದ್ದೆ..!

ಅದೊಂದು ರೋಚಕ ಅನುಭವ. ಯಶವಂತಪುರ ಬಳಿ ಬಿಕ್ಷೆ ಬೇಡ್ತಾ ಕೂತಿದ್ದೆ, ಬಿಕ್ಷೆಗಾಗಿ ಮೂಕನ ತರಹ ಆಕ್ಟ್ ಮಾಡ್ತಿದ್ದೆ. ಯಾರೋ ಒಬ್ಬ ಧೈತ್ಯ ವ್ಯಕ್ತಿ ಬಂದು, ಹೊಟೆಲ್‌ನಲ್ಲಿ ಸಪ್ಲೆöÊಯರ್ ಆಗಿ ಕೆಲಸ ಮಾಡ್ತೀಯಾ ಅಂತ ಕೇಳಿದ್ರು. ನಾನು ಮೂಕನ ತರಹ ಇದ್ದವನು, ಅನಿವಾರ್ಯವಾಗಿ ಅವರ ಮುಂದೆ ಮೂಕನೇ ಆಗಬೇಕಾಯ್ತು. ಆಮೇಲೆ ೬ ತಿಂಗಳು ಟ್ಯಾನರಿ ರೋಡ್...

ಲೋಡ್ ಏಮ್ ಶೂಟ್ – ದೇವಗನ್ ಟ್ವೀಟು ಸುದೀಪ್ ಏಟು

  ಇದೆಲ್ಲಾ ಬೇಕಿತ್ತಾ ಫೈಟರ್‌ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್‌ಆರ್‌ಆರ್ ಬೇರೆ ಬಂದಿತ್ತು.. ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ. ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್ ಅದು ಮಾತ್ರ ಸರಿಯಾಗಿ...

ನೀವ್ ಬಯ್ಕೋಬಹುದು ಮತ್ತೆ ಈ ಸಲಾನೂ ತಪ್ ನಮ್ದೇ..?

ಎಡವಿದ್ದೇ ಎಡವಿದ್ದು ಆರ್‌ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್‌ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್‌ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...

ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ಸಾಗಿ ಬಂದ ದಾರಿ ನಿಜಕ್ಕೂ ಅಚ್ಚರಿ ಹಾಗೂ ಅದ್ಭುತ.!

2017 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಿದ ನಟ ವಿಶೃತ್ ನಾಯಕ್ ಮಾಧ್ಯಮದ ಮುಂದೆ ತಮ್ಮ ಸಿನಿ ಪಯಣದ ಬಗ್ಗೆ ಮಾಹಿತಿ ನೀಡಿ , ತಮಗೆ ನೆರವಾದವರಿಗೆ ಅಭಿನಂದನೆ ಸಲ್ಲಿಸಿದರು . ನಾನು ಮೂಲತಃ ಕುಣಿಗಲ್ ನ ಹೊಸಕೆರೆಯವನು. ಅಲ್ಲಿಂದ ಬೆಂಗಳೂರಿಗೆ ಬಂದೆ. ಟ್ರಾವೆಲ್ ಒಂದರ ಓನರ್ ಆದೆ. ಕಾರಣಾಂತರದಿಂದ ಅದನ್ನು ಮಾರಿದೆ. ನಂತರ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img