Thursday, May 14, 2026

karnatakatv live

ಮಗುವಿಗೆ ಜ್ವರ ಬಂದಿದ್ದಕ್ಕೆ, ಅವನ ಬದಲು ಶಾಲೆಗೆ ಹೋದ ರೊಬೋಟ್..!

ಜೋಶ್ವಾ ಎಂಬ ಜರ್ಮನ್ ಬಾಲಕನಿಗೆ ಜ್ವರ ಬಂದ ಕಾರಣ, ಅವನ ಬದಲು ಅವನ ರೊಬೋಟ್ ಶಾಲೆಗೆ ಹೋಗಿ, ಕ್ಲಾಸ್ ಅಟೆಂಡ್ ಮಾಡಿದೆ. ಆ ಬಾಲಕ ಮನೆಯಲ್ಲಿ ಕಂಪ್ಯೂಟರ್ ಮುಂದೆ ಕುಳಿತುಕೊಂಡು, ಆ ರೊಬೋಟ್ ಮೂಲಕ ಕ್ಲಾಸಿನಲ್ಲಿ ಹೇಳುತ್ತಿರುವ ಪಾಠವನ್ನೆಲ್ಲಾ ಕೇಳುತ್ತಿದ್ದಾನೆ ಮತ್ತು ತನಗೆ ಪಾಠದ ಬಗ್ಗೆ ಇರುವ ಡೌಟ್ಸನ್ನ ಕೇಳ್ತಾನೆ. ಇನ್ನು ಕ್ಲಾಸಿನಲ್ಲಿರುವ ಮಕ್ಕಳು ಜೋಶ್ವಾ...

ಮೆಗಾಸ್ಟಾರ್ ಮನೆಯಲ್ಲಿ ಪೊಂಗಲ್ ಸಂಭ್ರಮ: ಚಿರು-ವರು ಮಧ್ಯೆ ದೋಸಾ ಕಾಂಪಿಟೇಶನ್..

ಇವತ್ತು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗ್ತಾ ಇದೆ. ದೇವರೊಂದೆ ನಾಮ ಹಲವು ಎಂಬಂತೆ, ಮಕರ ಸಂಕ್ರಾಂತಿಯನ್ನ ಬೇರೆ ಬೇರೆ ರಾಜ್ಯಗಳಲ್ಲಿ , ಬೇರೆ ಬೇರೆ ಹೆಸರುಗಳಿಂದ ಕರೆಯಲಾಗತ್ತೆ. ಬೇರೆ ಬೇರೆ ರೀತಿ ಸೆಲೆಬ್ರೇಟ್ ಮಾಡಲಾಗತ್ತೆ. ಅದೇ ರೀತಿ ಆಂಧ್ರಪ್ರದೇಶದಲ್ಲಿ ಪೊಂಗಲ್ ಹಬ್ಬವನ್ನ ಭರ್ಜರಿಯಾಗೇ ಸೆಲೆಬ್ರೇಟ್ ಮಾಡ್ತಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರು ಕೂಡ, ಪೊಂಗಲ್...

ಈ ಗುಣಗಳನ್ನು ಹೊಂದಿರುವವರು ನಿಜವಾಗಿ ವೀರರು..!

ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....

KRG Studios production ನ “ಹೊಯ್ಸಳ”ಚಿತ್ರದ ಶೀರ್ಷಿಕೆ ಅನಾವರಣ..!

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ(KRG Studios production) ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ "ಹೊಯ್ಸಳ"(Hoysala). ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ "ರತ್ನನ್ ಪ್ರಪಂಚ"(Rathnan Prapancha) ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್(Karthik)ಮತ್ತು ಯೋಗಿ.ಜಿ.ರಾಜ್(Yogi.G.Raj) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೊಂಬಾಳೆ (Hombale)ಸಂಸ್ಥೆಯ ಸಂಸ್ಥಾಪಕರಾದ...

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...

Dhanveer Gowda : “ವಾಮನ’ನ ಅವತಾರದಲ್ಲಿ ಶೋಕ್ದಾರ್”

ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್‌ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಪರ್ಧೆ ಮಾಡ್ತಾರಾ ..?

ಮುಂಬರುವ ರಾಜ್ಯ ವಿಧಾನಸಭೆ ದೃಷ್ಟಿಯಿಂದ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಬಾರೀ ಸಿದ್ಧತೆಯನ್ನು ನಡೆಸುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅದೇ ರೀತಿ ದಲಿತ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್ ಮತಗಳನ ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

West Bengal : Train ಹಳಿತಪ್ಪಿ 12 ಬೋಗಿಗಳು ನೆಲಕ್ಕೆ ಉರುಳಿದ್ದು , 9 ಜನ ಸಾವು..!

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ  ಕಾರಣ 12 ಬೋಗಿಗಳು  ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್‌ಪ್ರೆಸ್‌ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್‌ಪ್ರೆಸ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img