Wednesday, May 13, 2026

karnatakatv live

ಹಿರಿಯ ಸಾಹಿತಿ “ಚಂಪಾ” ನಿಧನ..!

ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...

Pakistan : ಹಿಮಪಾತದಿಂದ 20ಕ್ಕೂ ಅಧಿಕ ಜನ ಸಾವು..!

ಪಾಕಿಸ್ತಾನ : ಪಾಕಿಸ್ತಾನದಲ್ಲಿ ಹಿಮಪಾತದಿಂದ ೨೦ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಸುರಿದ ಹಿಮದಿಂದ ಈ ಸಾವು ಸಂಭವಿಸಿದೆ. ಮುರ್ರೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಿಂದ 60 ಕಲೋ ಮೀಟರ್ ದೂರದಲ್ಲಿದೆ. ಚಳಿಗಾಲದಲ್ಲಿ ಹಿಮದಿಂದ ಕೂಡಿರುವ ಕಾರಣ ಇಲ್ಲಿಗೆ ಅನೇಕ ಪ್ರವಾಸಿಗಸರು ಆಗಮಿಸುತ್ತಾರೆ. ನಿನ್ನೆ ರಾತ್ರಿ ಸುರಿದ ಬಾರಿ ಹಿಮಪಾತದಿಂದ ಅನೇಕ ಕಾರುಗಳು ಹೋತುಹೋಗಿವೆ.ಅಲ್ಲಿನ...

ರೋಡ್ ಶೋ, ಮೆರವಣಿಗೆ ಬಂದ್ : ಕೊರೊನಾ ಮಾರ್ಗಸೂಚಿ ಅನುಸರಿಸಿ ಚುನಾವಣೆ

ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಬಿಡುಗಡೆ ಮಾಡಿತು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ ಹಾಗು ನಿಯಮಾವಳಿಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜನವರಿ ಅಂತ್ಯ ಫೆಬ್ರವರಿ ತಿಂಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ. ಈಗಿರುವಾಗ ಇತ್ತ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಬಿಡುಗಡೆ ಮಾಡಿದೆ.ದೆಹಲಿಯ...

ಮಹಾಭಾರತದ ದಾನ ಶೂರ ಕರ್ಣನಿಗಿತ್ತು ರಾಶಿ ರಾಶಿ ಶಾಪ- ಭಾಗ ಎರಡು

ಕಳೆದ ಕಥೆಯಲ್ಲಿ ನಾವು ಕರ್ಣನಿಗೆ ತಟ್ಟಿದ ಎರಡು ಶಾಪಗಳ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ ಇನ್ನುಳಿದ ಶಾಪಗಳು ಯಾವವು..? ಯಾರು ಕರ್ಣನಿಗೆ ಶಾಪ ಕೊಟ್ಟರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಕರ್ಣ ಧನುರ್ವಿದ್ಯೆಯನ್ನ ಅಭ್ಯಾಸ ಮಾಡುತ್ತಿರುವಾಗ, ಆ ಬಾಣ ಬ್ರಾಹ್ಮಣನ ಗೋವಿಗೆ ತಾಕಿತು. ಆ ಗೋವು ನರಳಿ ನರಳಿ ಸತ್ತು ಹೋಯ್ತು. ಇದನ್ನು...

ಮಹಾಭಾರತದ ದಾನ ಶೂರ ಕರ್ಣನಿಗಿತ್ತು ರಾಶಿ ರಾಶಿ ಶಾಪ- ಭಾಗ ಒಂದು

ಮಹಾಭಾರತದ ಕರ್ಣ ಎಂದ ತಕ್ಷಣ ಎಲ್ಲರ ಮನಸ್ಸಿಗೂ ಬರುವ ವಿಷಯ ಅಂದ್ರೆ ದಾನ, ತ್ಯಾಗ, ಶೂರತ್ವ. ಹಾಗಾಗಿ ಅವನನ್ನು ದಾನ ಶೂರ ಕರ್ಣ ಎಂದು ಕರೆಯಲಾಗುತ್ತದೆ. ಆತನ ಹುಟ್ಟಿನಿಂದ ಹಿಡಿದು ಸಾವನವರೆಗೂ ಬೇರೆಯವರ ಸಲುವಾಗಿಯೇ ಬದುಕ್ಕಿದ್ದನೇ ಹೊರತು, ತನಗಾಗಿ ಕರ್ಣ ಬದುಕಿಲ್ಲ. ಕುಂತಿ ತನಗೆ ಸಿಕ್ಕ ವರವನ್ನು ಪರೀಕ್ಷಿಸಲು ಕಿವಿಯ ಮೂಲಕ ಪಡೆದ ಮಗುವೇ...

ನಿರ್ಮಾಣ ಹಂತದಲ್ಲಿದ್ದ ಮಾಲ್ ನಲ್ಲಿ ಬೆಂಕಿ ಅವಘಡ..!

ಬೆಂಗಳೂರು : ನಿರ್ಮಾಣ ಹಂತದಲ್ಲಿ ಇದ್ದಂತಹ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 5 ಎಕರೆ ವಿಸ್ತೀರ್ಣ ಇರುವಂತಹ ಪ್ರೆಸ್ಟೀಜ್ ಫಾಲ್ ಕಾನ್ ಸಿಟಿ ಮಾಲ್ (Prestige Fall Con City Mall)ನಿರ್ಮಾಣ ಹಂತದಲ್ಲಿದ್ದು, ಇದು 12 ಅಂತಸ್ತಿನ ಮಾಲ್ ಇದಾಗಿದ್ದು, ಮಾರ್ಚ್ ನಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿತ್ತು. ಕೋಣನಕುಂಟೆ (KONANAKUNTE)ಕ್ರಾಸ್ ಬಳಿಯಿರುವ ಈ...

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...

ಖಾಸಗೀ ಆಸ್ಪತ್ರೆಗಳು 75 % ಬೆಡ್ ಕಾಯ್ದಿರಿಸಬೇಕು: ರಾಜ್ಯಸರ್ಕಾರ

ದೇಶದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಮಾರ್ಗಸೂಚಿಗಳನ್ನು ತಂದಿದೆ ಮತ್ತು ಕೊರೊನಾ ಮೂರನೇ ಅಲೆ ಹೋರಾಟಕ್ಕೆ ಮುಂಜಾಗೃತ ಕ್ರಮವನ್ನು ವಹಿಸುತ್ತಿದೆ. ಈಗಾಗಿ ಖಾಸಗೀ ಆಸ್ಪತ್ರೆಗಳಿಗೆ 75% ಬೆಡ್‌ಗಳನ್ನು ಕಾಯ್ದಿರಸಬೇಕೆಂದು ಸಂದೇಶವನ್ನು ಬುಧವಾರ ರವಾನೆಮಾಡಿದೆ.ಕಳೆದ ಬಾರಿ ಖಾಸಗೀ ಆಸ್ಪತ್ರೆಗಳು ಬೆಡ್‌ಗಳು ಇದ್ರೂ ಸೋಂಕಿತರಿಗೆ ಕೊಡದೆ ಹೈಡ್ರಾಮವನ್ನು ಮಾಡಿದ್ದವು ಹೀಗಾಗಿ ಈ ಬಾರಿ ಸರ್ಕಾರ ಎಚ್ಚೆತ್ತು....

ಪಂಚರಾಜ್ಯಗಳ ಚುನಾವಣೆ ಫೆಬ್ರವರಿ 10 ರಿಂದ ಆರಂಭ

ಉತ್ತರಪ್ರದೇಶ,ಉತ್ತರಖoಡ್,ಮಣಿಪುರ,ಪoಜಾಬ್ ಗೋವಾ ಪಂಚರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂದರೆ ಅಂದರೆ ಫೆ. 10 ರಿಂದ ಮಾರ್ಚ್ 7 ವರೆಗೂ ನಡೆಯಲಿದೆ.ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಉತ್ತರಖಂಡ್...

Mekedatu : ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಗೆ ಪೂರ್ವಭಾವಿ ‌ಸಭೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ  ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img