ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...
ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ.
https://youtu.be/5_xzustQ67A
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...
ರಾಯಚೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ(Weekend curfew)ವನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಆದರೆ ರಾಯಚೂರಿನಲ್ಲಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಜನ ಡೋಂಟ್ ಕೇರ್ (Don't Care) ಅನ್ನದೆ ಓಡಾಡುತ್ತಿದ್ದಾರೆ. ಇನ್ನು ರಾಯಚೂರು ರೈಲ್ವೆ...
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
ಭಾರತದ 2021-22 ರಲ್ಲಿ ಆರ್ಥಿಕತೆಯು ಶೇ.9.2 ಕ್ಕೆ ಬೆಳೆಯಲಿದೆ ಎಂದು ಸರ್ಕಾರದ ದತ್ತಾಂಶಗಳು ಅಂದಾಜಿಸಿವೆ. ಇದು ಕೋವಿಡ್ ಪೂರ್ವ ಮಟ್ಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಖ್ಯವಾಗಿ ಕೃಷಿ,ಗಣಿಗಾರಿಕೆ ಮತ್ತು ಉತ್ಪಾದನಾ ವಲಯಗಳಲ್ಲಿ ಸುಧಾರಿತ ಕಾರ್ಯಕ್ಷಮತೆಯ ಕಾರಣದಿಂದ 2020-21 ರ ಅವಧಿಯಲ್ಲಿ 7.3% ಜಿಡಿಪಿ ಸಂಕೋಚನದ ಮೇಲೆ ಆರ್ಥಿಕತೆಯ ಸುಧಾರಣೆ ಬಂದಿದೆ.
ರಾಷ್ಟ್ರೀಯ ಸಾಂಖ್ಯಿಕ ಕಚೇರಿ (N s...
ನಾವು ನೀವೆಲ್ಲ ನಮ್ಮವರು ಅಥವಾ ನಮಗೆ ಬೇಕಾದವರು ತೀರಿಹೋದರೆ, ಕಣ್ಣೀರು ಹಾಕುತ್ತೇವೆ. ಸಂತಾಪ ವ್ಯಕ್ತಪಡಿಸುತ್ತೇವೆ. ಆದರೆ ಕೆಲವರು ತಮಗೆ ಬೇಕಾದವರು ತೀರಿಹೋದರೆ, ಖುಷಿ ಪಡುತ್ತಾರೆ. ಅಲ್ಲದೇ ಅವರ ಅಂತ್ಯ ಸಂಸ್ಕಾರವನ್ನು ರಾತ್ರಿಯೇ ಮಾಡುತ್ತಾರೆ. ಯಾಕೆ ಹೀಗೆ..? ಅಷ್ಟಕ್ಕೂ ಯಾರವರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವಿಂದು ಹೇಳಹೊರಟಿರುವುದು ಮಂಗಳಮುಖಿಯರ ಬಗ್ಗೆ. ಮಂಗಳಮುಖಿಯರ ಅಂತ್ಯಸಂಸ್ಕಾರವನ್ನು ರಾತ್ರಿ ಮಾಡಲಾಗತ್ತೆ....
ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...
ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶಿಕ್ಷಕರೂ,...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...