Wednesday, May 13, 2026

karnatakatv live

ಕೆ ಜಿ ಎಫ್ -2 ಟೀಸರ್ ರಿಲೀಸ್ ಆಗಿ ಒಂದು ವರ್ಷ:

ಕೆಜಿಎಫ್ ಭಾರತ ಚಿತ್ರಂಗದಲ್ಲಿಯೇ ದೂಳೆಬ್ಬಿಸಿದ ಸಿನಿಮಾ, ಕೆಜಿಎಫ್ ಒಂದನೇ ಭಾಗ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಎರಡನೇ ಭಾಗವೂ ಸಹ ಅಷ್ಟರ ಮಟ್ಟಿಗೆ ಸದ್ದು ಮಾಡುತ್ತದೆ, ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಏಪ್ರಿಲ್ ತಿಂಗಳಿಗೆ ಸಿನಿಮಾ ರಿಲೀಸ್ ಆಗಲಿದೆ. ಮತ್ತು ಯಶ್ ಹುಟ್ಟುಹಬ್ಬದಂದು ರಿಲೀಸ್ ಆಗಿದ್ದ ಟೀಸರ್ ಸಹ ಅಷ್ಟರ ಮಟ್ಟಿಗೆ ಹಿಟ್...

Weight ಇಳಿಸಲು ಲೆಮನ್ ಟೀ ಸಹಕಾರಿ..

ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...

ಹೊಸ ಕೋವಿಡ್ ಪ್ರಕರಣಗಳ ಅಲೆ ಜಾಗತಿಕ ಆರೋಗ್ಯಕ್ಕೆ ಅಡ್ಡಿ

ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...

ತೆಂಗಿನಕಾಯಿ ಸೇವನೆಯಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ.  ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ  ಸಮಯದಲ್ಲಿ ತೆಂಗಿನ...

Minister of Revenue ಆರ್ ಅಶೋಕ್ ಗೆ ಕೊರೋನಾ ಪಾಸಿಟಿವ್..!

ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...

Maharashtra ಸದ್ಯಕ್ಕೆ ಲಾಕ್‌ಡೌನ್ ಇಲ್ಲ..

ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...

Indiaದ ದೈನಂದಿನ ಕೋವಿಡ್ ಸಂಖ್ಯೆ 1-ಲಕ್ಷ , ಓಮಿಕ್ರಾನ್ ಸಂಖ್ಯೆ 3,000 ಗಡಿ ದಾಟಿದೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

January 17 ರಂದು ನಡೆಯಬೇಕಿದ್ದ ಅಂಬಾಮಠ ರಥೋತ್ಸವ ರದ್ದು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...
- Advertisement -spot_img

Latest News

ಕಿಲಾಡಿ ಕಳ್ಳನ ಬಂಧನ? RX ಪ್ರೇಮಿಗಳೇ ಹುಷಾರ್!

ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ. ಆರೋಪಿ ಹುಬ್ಬಳ್ಳಿ...
- Advertisement -spot_img