ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...
Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...
ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪರಿಷತ್ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...
ಬೆಂಗಳೂರು : ವಿಧಾನಸೌಧ(Vidhana Soudha)ದಲ್ಲಿ ನಡೆಯುತ್ತಿರುವ 25 ವಿಧಾನಪರಿಷತ್ ಅಭ್ಯರ್ಥಿಗಳ ಪ್ರತಿಜ್ಞಾವಿಧಿ ನಡೆಯುತ್ತಿದ್ದು, ಅಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದಾರೆ. ಯಾವುದೇ ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuma) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದಾರೆ, ಅವರನ್ನು ನಿಯಂತ್ರಿಸಿದ್ದಾರಾ?, ಇಲ್ಲಿ ಕೋವಿಡ್ (Covid)ಇಲ್ಲವಾ?,...
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ.
ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...
ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ ಜಾಗದಲ್ಲಿ ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ ಭಜರಂಗದಳ ಹಾಗೂ ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .
ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...
ಕೊರೊನಾ ದಂತೆಯೇ ಅದರ ರೂಪಾಂತರಿ ವೈರಸ್ ಈಗ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ವರದಿಯ ಪ್ರಕಾರ ಈಗ ದೇಶದಲ್ಲಿ ಒಮಿಕ್ರಾನ್ಗೆ ಮೊದಲ ಬಲಿಯಾಗಿದೆ. ಇನ್ನು ಬಲಿಯಾಗಿರುವ ವ್ಯಕ್ತಿ ರಾಜಸ್ಥಾನದ ಲಕ್ಷ್ಮೀನಾರಾಯಣ ನಗರದ 73 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ .ಇವರಿಗೆ ಡಿಸೆಂಬರ್ 15 ರಂದು ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ್ರು. ಅಂದಿನಿoದ ಇವರು...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...