Friday, March 6, 2026

karnatakatv live

Gujarat : ಸೂರತ್‌ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವು..!

ಗುಜರಾತ್: ಸೂರತ್‌(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್‌ಐಗೆ...

India ದಲ್ಲಿ 24 ಗಂಟೆಯಲ್ಲಿ 90,928 ಕೊರೊನಾ ಕೇಸ್‌ಗಳು ಪತ್ತೆ. 325 ಮಂದಿ ಸಾವು

Covid - 19 ಈಗ ವಿಶ್ವವ್ಯಾಪಿ ತಾಂಡವವಾಡುತ್ತಿದೆ, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 90.928 ಕೊರೊನಾ ಕೇಸ್‌ಗಳು ದಾಖಲಾಗಿವೆ. ನೆನ್ನೆಗಿಂತಲೂ ಶೇಖಡ 57%ಕೊರೋನಾ ಕೇಸ್‌ಗಳು ದಾಖಲಾಗಿವೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಕಳೆದ 24 ಗಂಟೆಯಲ್ಲಿ 325 ಜನರು ಮೃತಪಟ್ಟಿದ್ದಾರೆ. ದಿನದ ಪಾಸಿಟಿವಿಟಿ ದರ ಶೇಖಡ 6.43% ಕ್ಕೆ ಏರಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ 2.85.401...

ನವಗ್ರಹದಲ್ಲಿ ಎರಡನೇ ಗ್ರಹವಾದ ಚಂದ್ರ ಯಾರು..? ಚಂದ್ರನ ಬಗ್ಗೆ ನಿಮಗೆಷ್ಟು ಗೊತ್ತು..?

ನವಗ್ರಹದಲ್ಲಿ ಎರಡನೇ ಗ್ರಹವಾದ ಚಂದ್ರನ ಇನ್ನೊಂದು ಹೆಸರು ಸೋಮ. ವಾರದ ಎರಡನೇಯ ದಿನವಾಗ ಸೋಮವಾರವನ್ನು ಸೋಮನಿಗಾಗಿ ಅಂದ್ರೆ ಚಂದ್ರನಿಗಾಗಿ ಮೀಸಲಿಡಲಾಗುತ್ತದೆ. ಚಂದ್ರ ಕರ್ಕ ರಾಶಿಯ ಅಧಿಪತಿಯಾಗಿದ್ದಾನೆ. ನವಗ್ರಹದಲ್ಲಿ ಚಂದ್ರನಿಗೆ ಯಾರೂ ಶತ್ರುಗಳಿಲ್ಲ. ಆದ್ರೆ ಬುಧನಿಗೆ ಚಂದ್ರನೇ ಶತ್ರು. ಇನ್ನು ಈ ಚಂದ್ರ ದೇವ ಯಾರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಚಂದ್ರ ದೇವನ...

ಇಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ :

ಕೊರೊನಾ ಕಾರಣದಿಂದ ಕಾಂಗ್ರೆಸ್ ನಾಯಕರಿಗೆ ಬಾರಿ ಹಿನ್ನಡೆಯಾಗಿದೆ, ಆದರೂ ಸಹ ಕಾಂಗ್ರೆಸ್ ನಾಯಕರು ಹಠವನ್ನು ಬಿಡುತ್ತಿಲ್ಲಸರ್ಕಾರ ಏನೇ ತಂತ್ರ ಮಾಡಿದರೂ ಸಹ ನಾವಿಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ ಎಂದು ಗುಡುಗಿದ್ದಾರೆ. ಇಂದು ಮಾಧ್ಯಮದ ಜೊತೆ ಮಾತುಕಥೆಯನ್ನು ನಡೆಸಿದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಜನವರಿ 9ರಂದು ಪಾದಯಾತ್ರೆ ನಡೆಯಲಿದೆ. ಬಿಜೆಪಿಯವರು ಒಂದನ್ನ‌...

ಶಕುನಿಯ ದಾಳದ ಹಿನ್ನೆಲೆ ಏನು..? ಶಕುನಿ ಹೇಳಿದ ಹಾಗೆ ಇದು ಕೇಳುತಿತ್ತು..

ಮಹಾಭಾರತದ ಮೇನ್ ವಿಲನ್ ಶಕುನಿ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆತನಿಂದಲೇ ಮಹಾಭಾರತ ಯುದ್ಧ ಶುರುವಾಗಿದ್ದು ಅಂದರೂ ತಪ್ಪಾಗಲ್ಲ. ತನ್ನ ಪೂರ್ವಜರ ಸಾವಿಗೆ ದ್ವೇಷ ತೀರಿಸಿಕೊಳ್ಳಲು ಬಂದಿದ್ದ ಶಕುನಿ, ದುರ್ಯೋಧನನ ಮನಗೆದ್ದು, ಕೊನೆಗೆ ಅವನ ಅಂತ್ಯಕ್ಕೆ ಕಾರಣನಾದ. ಆದ್ರೆ ಅದೆಲ್ಲ ಸಾಧ್ಯವಾಗಿದ್ದು, ಅವನ ಬಳಿ ಇದ್ದ ಜಾದೂ ದಾಳದಿಂದ. ಆ ದಾಳ ಹಾಕಿ ದ್ರೌಪದಿ ವಸ್ತ್ರಾಪಹರಣ...

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...

Indiaದ ದೈನಂದಿನ ಕೋವಿಡ್ ಸಂಖ್ಯೆ 58,097 ಪ್ರಕರಣಗಳಿಂದ ಏರಿಕೆಯಾಗಿದೆ, ಓಮಿಕ್ರಾನ್ ಸಂಖ್ಯೆ 2,135 ಕ್ಕೆ ತಲುಪಿದೆ;

ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್‌ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...

shubhapoonja ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ…

www.karnatakatv.net:ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಕನ್ನಡ ಚಿತ್ರರಗಕ್ಕೆ ಪಾದಾರ್ಪಣೆ ಮಾಡಿದ್ದ ಶುಭಾ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ, ಮುಖ್ಯ ಕಲಾವಿದೆಯಾಗಿ ಅಭಿನಯಿಸಿದ್ದಾರೆ. ಬಿಗಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಶುಭಾ ಪೂಂಜಾ ತಮ್ಮ ನೈಜ ನಡವಳಿಕೆ ಇಂದ ಕರ್ನಾಟಕದ ಜನರ ಮನ ಗೆದ್ದಿದ್ದರು. ಹಲವು ಬಾರಿ ತಾನು ಮಧುವೆಯಾಗುವಬಗ್ಗೆ ಮಾತನಾಡಿದ್ದರು. ಇಂದು ಉಡುಪಿಯ ಶಿರ್ವಾದಲ್ಲಿ ಗುರು-ಹಿರಿಯರು ಮತ್ತು ಆತ್ಮೀಯ...

Bangalore rural : ಕೊರೊನಾ ಮೂರನೆ ಅಲೆ ಎದುರಿಸಲು ಸಿದ್ದವಾಗಿರೋ ಜಿಲ್ಲಾಡಳಿತ..!

ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ  ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯ...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img