ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್ ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್ಗಳು ಸಕ್ರಿಯವಾಗಿವೆ. ಕೊರೋನಾ...
New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ.
ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್ಫಾರ್ಮ್ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...
Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...
ದೇಶಾದ್ಯಂತ ಪ್ರಮುಖ 4, ಟೆಲಿಕಾಂ ಕಂಪನಿಗಳಲ್ಲಿ ಒಟ್ಟು 116.62 ಕೋಟಿ ಗ್ರಾಹಕ ರಿದ್ದು, ಈ ಪೈಕಿ 52.88 ಕೋಟಿ ಗ್ರಾಹಕರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆರಂಭ ದಲ್ಲಿ ಉಚಿತ ಇಂಟರ್ನೆಟ್, ಕಡಿಮೆ ಕರೆ ಟಾರೀಫ್ ಆಫರ್ಗಳನ್ನು ನೀಡಿ ಪ್ರಸ್ತುತ ದೇಶದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಜಿಯೋ ಸಹ ತನ್ನ ದರಗಳನ್ನು ಹೆಚ್ಚಿಸಿದ ಹಿನ್ನೆಲೆ ಎಲ್ಲಾ ಕಂಪನಿಗಳು...
ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...
ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...
ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...
ಭಾರತವು ಶನಿವಾರ CoWin ಪೋರ್ಟಲ್ನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಗಳ ನೋಂದಣಿಯನ್ನು ತೆರೆಯಿತು. “ಮಕ್ಕಳು ಸುರಕ್ಷಿತವಾಗಿದ್ದರೆ ದೇಶದ ಭವಿಷ್ಯ ಸುರಕ್ಷಿತವಾಗಿರುತ್ತದೆ. ಲಸಿಕೆಗಾಗಿ ಅರ್ಹ ಮಕ್ಕಳನ್ನು ನೋಂದಾಯಿಸಲು ನಾನು ಕುಟುಂಬದ ಸದಸ್ಯರನ್ನು ವಿನಂತಿಸುತ್ತೇನೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತವು 145 ಕೋಟಿ ಕೋವಿಡ್ ಲಸಿಕೆಗಳ...
ಸಿನಿಮಾ : RRR ಸಿನಿಮಾ ಜನವರಿ 7ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಮಾಡಲು ಸಿದ್ಧವಾಗಿತ್ತು. ಆದರೆ ಇದೀಗ ಸಿನಿಮಾ ರಿಲೀಸ್ ಡೇಟ್(Release date) ಅನ್ನು ಮುಂದೂಡಲಾಗಿದೆ. ಈ ಸಿನಿಮಾ 400 ಕೋಟಿ ಬಜೆಟ್ ನಲ್ಲಿ ತಯಾರಾದ ಸಿನಿಮಾ, ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು ಆದಂತಹ ರಾಮಚರಣ್(Ramacharan)ಹಾಗೂ ಜೂನಿಯರ್ NTR ಅಭಿನಯಿಸಿದ್ದಾರೆ. ಅದೇ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ...