Thursday, March 5, 2026

karnatakatv live

Shivaraj K R Pete : ಜೀವನ ತುಕಾಲಿ ಅಂದ್ರು ಶಿವರಾಜ್ ಕೆ.ಆರ್.ಪೇಟೆ ಇದು ‘ಧಮಾಕಾ’ಸಾಂಗ್ ಝಲಕ್!

ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ....

Raichur : ಬಡಮಕ್ಕಳ ಹಾಲಿನ ಪೌಡರ್ ಅಕ್ರಮ ಸಾಗಾಟ..!

ರಾಯಚೂರು : ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಅಪೌಷ್ಟಿಕತೆ ಅನ್ನುವುದು ಹುಟ್ಟುತ್ತಲೇ ಇರುವ ದೊಡ್ಡ ಪಿಡುಗು. ಆದರೆ ಇಂಥ ದುರಂತದ ಮತ್ತೆ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಸೇರಬೇಕಿದ್ದ ಹಾಲಿನಪುಡಿ ಅಕ್ರಮ ಸಾಗಾಟವಾಗುತ್ತಿದೆ ಎನ್ನುವ  ಆರೋಪ ಕೇಳಿಬಂದಿದೆ. ಈ ಬಗ್ಗೆ  ಒಂದು ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.                             ಹೌದು ಕಲ್ಯಾಣ ಕರ್ನಾಟಕ ಭಾಗದ...

Dinakar-Appu ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್..!

ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...

SP Nikhil Statement : ರಾಯಚೂರಿನಲ್ಲಿ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ..!

ರಾಯಚೂರು :  ಮಂಗಳವಾರ ರಾತ್ರಿಯಿಂದ ಜ 7 ರವರೆಗೆ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿದರು. ನಗರದ ಎಸ್ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕರೋನಾ ರೂಪಾಂತರಿ ಓಮಿಕ್ರಾನ್ ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ತುರ್ತು ಸೇವೆ ಹೊರತು ಪಡಿಸಿ ಎಲ್ಲ...

Home Minister Araga Gnanendra ಹೋರಾಟಗಾರರಿಗೆ ಖಡಕ್ ಎಚ್ಚರಿಕೆ..!

ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು...

HDK ಟ್ವೀಟ್ ಗೆ – ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ..

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...

Election Commission ಸ್ಪಷ್ಟಣೆ : 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ..!

2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...

shivamoga : ಪುಡಿ ರೌಡಿಗಳ ದುಷ್ಕೃತ್ಯ ಶಾಲಾ ಕೈದೋಟದಲ್ಲಿನ ವಿಗ್ರಹಗಳ ಧ್ವಂಸ..!

ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...

ವಿವಾಹಿತೆಯನ್ನ ಮುತ್ತೈದೆ ಅಂತಾ ಕರಿಯೋದ್ಯಾಕೆ..?

ಹಿಂದೂ ಧರ್ಮದಲ್ಲಿ ಮಹಿಳೆಯರು ವಿವಾಹದ ಬಳಿಕ ತಾಳಿ, ಕುಂಕುಮ, ಕಾಲುಂಗುರ, ಬಳೆ, ಮೂಗು ಬೊಟ್ಟು ಧರಿಸುತ್ತಾರೆ. ಈ ಐದು ಆಭರಣ ಧರಿಸಿದವರನ್ನ ಮುತ್ತೈದೆ ಅಂತಾ ಕರೆಯಲಾಗುತ್ತದೆ. ವಿವಾಹಿತೆಯರು ಈ ಆಭರಣವನ್ನ ಯಾಕೆ ಧರಿಸಬೇಕು..? ಇದರ ಹಿಂದಿರುವ ವೈಜ್ಞಾನಿಕ ಕಾರಣವಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾಳಿ: ತಾಳಿ ಸುಮಂಗಲಿಯರ ಸಂಕೇತ, ಅದೊಂದು ಪವಿತ್ರ ದಾರ....

ಸ್ಟಾರ್ ಫ್ರೂಟ್ಸ್ ತಿನ್ನೋಂದ್ರಿದಾ ಆರೋಗ್ಯಕ್ಕಾಗುವ ಲಾಭವೇನು..?

ಇಡೀ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣು ಹಂಪಲು ಸಿಗುತ್ತದೆ. ಅಂಥಹ ಹಣ್ಣುಗಳಲ್ಲಿ ಭಾರತದಲ್ಲಿಯೂ ಕೆಲ ಹಣ್ಣುಗಳನ್ನ ಬೆಳೆಯಲಾಗುತ್ತದೆ. ಹಾಗೆ ಬೆಳೆಯುವ ಲಾಭದಾಯಕ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ ಕೂಡಾ ಒಂದು. ಈ ಹಣ್ಣು ಹುಳಿಯಾಗಿರುವ ಕಾರಣ, ಹೆಚ್ಚಿನವರು ಈ ಹಣ್ಣನ್ನ ತಿನ್ನಲು ಇಷ್ಟಪಡಲ್ಲ. ಆದ್ರೆ ಈ ಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿದೆ. ಆ ಲಾಭಗಳು...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img