ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue) ಹಾಗೂ ಟೊಯೋಟಾ...
ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...
ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.
ಪ್ರಧಾನಿ...
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...
ಧಾರವಾಡ : ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೂರು ತಿಂಗಳ ಅವಧಿಯಲ್ಲಿ...
ಮಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಕ್ರಿಶ್ಚಿಯನ್ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ಪತ್ರದ ಮೂಲಕ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್...
12 ರಾಶಿಗಳಲ್ಲಿ ಭಾವುಕ ಸ್ವಭಾವದ, ಸಹಾಯ ಗುಣವುಳ್ಳ, ಹೆಚ್ಚು ಸಿಟ್ಟೂ ಉಳ್ಳ ರಾಶಿ ಅಂದ್ರೆ ಕರ್ಕಾಟಕ ರಾಶಿ. ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಚಂದ್ರ ಮನಸ್ಕಾರಕನಾಗಿದ್ದು, ಕರ್ಕ ರಾಶಿಯವರ ಮನಸ್ಸು ಚಂಚಲವಾಗಿರುತ್ತೆ. ಅಲ್ಲದೇ ಇವರು ಮೃದು ಸ್ವಭಾವದವರಾಗಿರುತ್ತಾರೆ. ಹಾಗಾಗಿ ಇವರು ಶಕ್ತಿವಂತರಾಗಬೇಕು. ಯುಕ್ತಿವಂತರಾಗಬೇಕು ಅಂದ್ರೆ ಯಾವ ದೇವರನ್ನು ಪೂಜಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ.
ಕರ್ಕ...
ಬೆಂಗಳೂರು : ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ. ಒಂದೂವರೆ ಗಂಟೆ ಚಾರ್ಜ್ ಮಾಡಿದರೆ 180 ಕಿಲೋಮೀಟರ್ ವರೆಗೆ ಬಸ್ ಸಂಚರಿಸುತ್ತದೆ. ಧ್ವನಿವರ್ದಕ, ಸಿಸಿಟಿವಿ ವ್ಯವಸ್ಥೆಯನ್ನೂ...
ಬೆಂಗಳೂರು: ಬೆಂಗಳೂರಿನ ಪ್ರಮುಖ ಶಾಪಿಂಗ್ ಕಾಂಪ್ಲೆಕ್ಸ್ಗಳಲ್ಲಿ ಒಂದಾದ ಗರುಡಾ ಮಾಲ್ ತನ್ನ ಆವರಣದಲ್ಲಿ ಸೂಕ್ತ ರೀತಿಯಲ್ಲಿ ಕೊವಿಡ್ ನಿಯಮಗಳನ್ನು ಜಾರಿಗೊಳಿಸದ ಕಾರಣದಿಂದ ಬಿಬಿಎಂಪಿಯಿಂದ 20,000 ರೂ. ದಂಡವನ್ನು ವಿಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ತಪಾಸಣೆಯಲ್ಲಿ ಗರುಡಾ ಮಾಲ್ನೊಳಗೆ ಬರುವ ಗ್ರಾಹಕರು ಎರಡೂ ಲಸಿಕೆಗಳನ್ನು ಹೊಂದಿದ್ದಾರೆಯೇ ಎಂದು ಪರಿಶೀಲಿಸುತ್ತಿಲ್ಲ, ಮಾಸ್ಕ್ ಧರಿಸುವುದನ್ನು...
ದೊಡ್ಡಬಳ್ಳಾಪುರ : ತಾಲೂಕಿನ ಕಸಬಾ ಹೋಬಳಿ ಮಾದಗೊಂಡನಹಳ್ಳಿ ಯಲ್ಲಿ ನಿವೇಶನ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ 494 ಮನೆಗಳನ್ನು ಕೊಡಲಾಗಿದೆ. ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವ ಜನರು ಮತ್ತು ಸಣ್ಣಪುಟ್ಟ ಕೆಲಸ ಮಾಡುವವರು ಇಲ್ಲಿ ವಾಸವಾಗಿದ್ದಾರೆ, ಕಳೆದ 16 ವರ್ಷಗಳಿಂದ ಕೆಲವು ಮೂಲಭೂತ ಸೌಕರ್ಯಗಳ ಕೊರತೆ ಹೊರತಾಗಿಯೂ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...