www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
ಬಿಡುಗಡೆಯಾಗಿರುವ ಏಕೈಕ ಪೋಸ್ಟರ್ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...
www.karnatakatv.net:ಜೇಮ್ಸ್ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು.
ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...
ರಾಯಚೂರು : ತಲೆ ಮೇಲೆ ಕೃಷಿ ಸಾಮಗ್ರಿಗಳನ್ನ ಹೊತ್ತು ಹರಿಯುವ ನದಿಯಲ್ಲೇ ಸಾಗುತ್ತಿರುವ ಮಹಿಳೆಯರು, ರೈತರು.. ಅನ್ಯ ಮಾರ್ಗವಿಲ್ಲದೇ ಇವರ ಜೊತೆ ಬೈಕ್ ನಲ್ಲಿ ಎದ್ನೋ ಬಿದ್ನೋ ಅಂತ ಸಾಗ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮುಷ್ಟೂರು ಎಂಬ ಗ್ರಾಮದಲ್ಲಿ. ಕಳೆದ ಎರಡು ದಶಕಗಳಿಂದ ಈ ಗ್ರಾಮದ...
www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ.
ಕಳೆದ ವರ್ಷ ನಾಯಕ ಯಶ್...
ಬೆಂಗಳೂರು : 2022ರ ಸಂಭ್ರಮಾಚರಣೆ ಮಾಡಲು ರೆಡಿಯಾಗಿರುವವರಿಗೆ ಮುಖ್ಯಮಂತ್ರಿ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ 50:50 ಜಾರಿಯಲ್ಲಿರುತ್ತದೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲಕ್ಕೆ ದೂಡಿದ್ದಾರೆ. ಈ ನಡುವೆ ಹೋಟೆಲ್ ಮಾಲೀಕರ ಸಂಘ ಆಕ್ಷೇಪ ಮಾಡಿದ್ದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶೀ ಕೊಟ್ಟಿರುವ ಆದೇಶದ ಪ್ರಕಾರ 50:50 ಮಾಹಿತಿ ಇಲ್ಲ...
www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...
www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು.
ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...
ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು. ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...
ಬೆಲ್ಜಿಯಂ : ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...
ಬೆಂಗಳೂರು : Pro Kabaddi League ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್ನ ಶೆರಡಾನ್ ಗ್ರ್ಯಾಂಡ್ ಹೋಟೆಲ್ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...