Wednesday, March 4, 2026

karnatakatv live

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...

ಧನುರ್ಮಾಸವನ್ನು ಶೂನ್ಯ ಮಾಸ ಅಂತಾ ಕರಿಯೋದ್ಯಾಕೆ ಗೊತ್ತಾ..?

ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ವಿಷ್ಣುವಿನ ಪೂಜೆ ಮಾಡಲಾಗತ್ತೆ ಅನ್ನೋ ಬಗ್ಗೆ ಮತ್ತು ವಿಷ್ಣುವಿಗೆ ಯಾವ ರೀತಿಯ ಪ್ರಸಾದ ನೈವೇದ್ಯ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ಧನುರ್ಮಾಸವನ್ನು ಶೂನ್ಯ ಮಾಸವೆಂದು ಯಾಕೆ ಕರೀತಾರೆ..? ಈ ತಿಂಗಳಲ್ಲಿ ಯಾಕೆ ಶುಭ ಕಾರ್ಯಗಳನ್ನು ಮಾಡುವುದಿಲ್ಲವೆನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/Zo_aE9MQJkQ ಧನುರ್ಮಾಸದಲ್ಲಿ...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ಪ್ರೀತಿಯ ಅಪ್ಪುಗೆ ‘ಭರ್ಜರಂಗಿ-2’ ಅರ್ಪಿಸಿದ ಶಿವಣ್ಣ..!

ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...

ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಕೆಜಿ ಹಳ್ಳಿ ಪೊಲೀಸರ ವಶಕ್ಕೆ..!

ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ  ಬೆಂಗಳೂರಿಗೆ  ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಹೆರಾಯಿನ್...

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img