ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...
ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುಂದರ ತಾಣದಲ್ಲಿ "ಗರಡಿ"...
ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.
ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ ಜಯಶ್ರೀ...
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು...
ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...
ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
ನಟ ಪುನೀತ್ ರಾಜ್ಕುಮಾರ್ (Puneet Rajkumar) ಅವರಿಗೆ ಮರಣೋತ್ತರ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು (Ashwini) ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ (University of Mysore) ಪುನೀತ್ ರಾಜ್ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್...
ರಾಯಚೂರು : ಅಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...