Wednesday, March 4, 2026

karnatakatv live

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...

ಸಮಂತಾ ಜೊತೆ ತೆರೆ ಹಂಚಿಕೊಂಡ ಟೀಂ ಇಂಡಿಯಾ ಶ್ರೀಶಾಂತ್..!​

ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...

ನಕಲಿ ಚಿನ್ನದ ನಾಣ್ಯ ಮಾರಾಟ : ರೈತರಿಬ್ಬರಿಗೆ ವಂಚನೆ

ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್​ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...

ರೈಲ್ವೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ..!

ಈಸ್ಟ್​ ಕೋಸ್ಟ್​ ರೈಲ್ವೆ 2021:  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಫಾರ್ಮಾಸಿಸ್ಟ್​​, ಹಾಸ್ಪಿಟಲ್​ ಅಟೆಂಡೆಂಟ್​​, ಹೌಸ್​ ಕೀಪಿಂಗ್​ ಅಸಿಸ್ಟೆಂಟ್, ನರ್ಸಿಂಗ್​ ಸೂಪರಿಂಟೆಂಡೆಂಟ್​ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ 12ನೇ ತರಗತಿ, ಬಿ.ಫಾರ್ಮಾ, ಜಿಎನ್​ಎಂ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....

ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆ

ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯ ಬೇಡ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...

ಹಿಮ ಬಂಡೆ ಬಿರುಕು : ಮುಂಬೈಗೆ ಕಾದಿದೆ ಗಂಡಾಂತರ

karnatakatv.net : ಅಂಟಾರ್ಟಿಕಾದ ಥ್ವೈಟ್ಸ್ ಗ್ಲೇಸಿಯರ್‌ನ ಭಾಗದಲ್ಲಿ ಭಾರೀ ಪ್ರಮಾಣದ ಬಿರುಕು ಪತ್ತೆಯಾಗಿದ್ದು, ಬಿರುಕುಂಟಾದ ಭಾಗವು ಅಮೆರಿಕದ ಫ್ಲೋರಿಡಾ ರಾಜ್ಯದಷ್ಟು ದೊಡ್ಡದಾಗಿದೆ. ಇದರಿಂದ ಭಾರತದ ಮುಂಬೈಗೆ ಪ್ರವಾಹದ ಸಂಕಷ್ಟ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನದಿಂದ ಅಂಟ್ಲಾಟಿಕದಲ್ಲಿ  ಹಿಮ ಬಂಡೆಗಳು ಬಿರುಕು ಬಿಡುತ್ತಿವೆ.. ಈಗಾಗಲೇ ಹಲವಾರು ಹಿಮ ಬಂಡೆಗಳು ಬಿರುಕುಬಿಟ್ಟಿದ್ದು ಯಾವಾಗ...

10 ದಿನದಲ್ಲಿ 10 ಮಂದಿ ಬಲಿ..!

ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...

ಚುನಾವಣಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ : ವೋಟರ್ ಕಾರ್ಡಗೆ ಆಧಾರ್ ಸಂಖ್ಯೆ ಜೋಡಣೆ

ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img