ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ...
ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...
ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...
ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು...
ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿಗಳನ್ನು ಡಿನ್ನರ್ಗೆ ಕರೆದೊಯ್ದು, ಉತ್ತಮ ವೈನ್ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು...
ಉತ್ತರ ಪ್ರದೇಶ್ : ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್ಗಳ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಿದ್ದರು.ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ.
ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,...
ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲದಡಿಯಲ್ಲಿ ಕುಳಿತು ಎರಡು ಮುದ್ದಾದ ಜೋಡಿಗಳು ಹಸಿವು ನೀಗಿಸಿಕೊಳ್ಳುತ್ತಿರುವ ಮನಮುಟ್ಟುವ ಪೋಸ್ಟರ್ ಕುತೂಹಲದ ಕಾರ್ಮೋಡದಂತಿದೆ.
ಖಾಸಗಿ ಪುಟಗಳು ಎಂಬ ಗಮನಸೆಳೆಯುವ ಈ...
ಬೆಂಗಳೂರು: ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ದಂತಹ ಯತೀಶ್ ಎಂಬುವರು ಮಹಿಳೆಯನ್ನು ಚುಡಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಕಳೆದ ತಿಂಗಳ 15ರಂದು ಯತೀಶ್ ಎಂಬುವರು ಒಬ್ಬ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪ ಕೇಳಿಬಂದಿದ್ದು ಮಹಿಳೆ ತನ್ನ ಗಂಡನಿಗೆ ತಿಳಿಸಿದ್ದಾಳೆ ಆನಂತರ ಗಂಡ ವಾಸು ಹಾಗೂ...
ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/knmwaSeNL7g
ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...