Tuesday, May 12, 2026

karnatakatv live

KVN ಪ್ರೊಡಕ್ಷನ್ ಜೊತೆ ರಾಜಮೌಳಿ RRR ಸಿನಿಮಾ ಬಳಗದ ಕನ್ನಡ ಮಾತು ಬಲು ಚೆನ್ನ..!

ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...

ಸಕಲ ಸೇನಾ ಗೌರವಗಳ ಮೂಲಕ ಬಿಪಿನ್ ರಾವತ್  ಮತ್ತು ಮಧುಲಿಕಾ ರಾವತ್ ಅಂತ್ಯಕ್ರಿಯೆ..!

ದೆಹಲಿ: ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್​​ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್‌ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...

ವಿಧಾನ ಪರಿಷತ್ ಚುನಾವಣೆ : ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ

ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...

ಜನವರಿ 8ಕ್ಕೆ ಬರಲಿದ್ಯಾ ‘ಕೆ.ಜಿ.ಎಫ್ ಚಾಪ್ಟರ್-2’ ಮತ್ತೊಂದು ಟೀಸರ್..?

www.karnatakatv.net:ಇಡೀ ವಿಶ್ವವೇ ಬಹು ನಿರೀಕ್ಷೇಯಿಂದ ಕಾಯುತ್ತಿರುವ ಸಿನಿಮಾ 'ಕೆ.ಜಿ.ಎಫ್ ಚಾಪ್ಟರ್-2'. ಈ ಸಿನಿಮಾ ಯಾವ ಮಟ್ಟಿಗೆ ಕ್ರೇಜ್ ಸೃಷ್ಟಿಸಿದೆ ಎಂದರೇ, ಸಿನಿಮಾ ರಿಲೀಸ್ ಡೇಟ್ ಘೋಷಿಸಿದ್ದರು, ಸಿನಿಮಾ ಬೇಗ ತೆರೆಗೆ ಬರಲಿ ಎಂದು ಕಾದು ಕೂತಿದ್ದಾರೆ. ಆದರೆ ಸಿನಿಮಾ ರಿಲೀಸ್‌ಗೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಹೀಗಾಗಿ ಯಶ್ ಅಭಿಮಾನಿಗಳು 'ಕೆ.ಜಿ.ಎಫ್ ಚಾಪ್ಟರ್-2'...

ಟ್ರ್ಯಾಕ್ಟರ್ ಖರೀದಿಸಲು : `ಶೇ.50ರಷ್ಟು ಸಬ್ಸಿಡಿʼ ನೀಡ್ತಿದೆ ಕೇಂದ್ರ ಸರ್ಕಾರ

ನವದೆಹಲಿ : ಮೋದಿ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನ ನಡೆಸುತ್ತಿದೆ. ಅದ್ರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ಮೋದಿ ಸರ್ಕಾರದ ಈ ಯೋಜನಡೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸಲು ಸಹಾಯ ಪಡೆಯಬಹುದು. ಬೇಸಾಯಕ್ಕಾಗಿ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಖರೀದಿಸಬಹುದು. ವಾಸ್ತವವಾಗಿ, ಈ ಯೋಜನೆಯಲ್ಲಿ, ಕೇಂದ್ರ ಸರ್ಕಾರವು ಹೊಸ ಟ್ರ್ಯಾಕ್ಟರ್ʼಗಳನ್ನ ಖರೀದಿಸಲು ಶೇಕಡಾ 50ರವರೆಗೆ ಸಬ್ಸಿಡಿಯನ್ನ...

RRR ಕನ್ನಡದ ಅವತರಿಣಿಕೆಗೆ ಧ್ವನಿ ನೀಡಿರುವ Jr.ಎನ್,ಟಿ,ಆರ್ ಮತ್ತು ರಾಮ್ ಚರಣ್..!

www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
- Advertisement -spot_img

Latest News

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ...
- Advertisement -spot_img