ಚಿತ್ರದುರ್ಗ : ಕೊರೋನಾ (corona) ಮಹಾಮಾರಿ ಇಂದಾಗಿ ಕಳೆದೆರಡು ವರ್ಷಗಳಿಂದ ಸರಳ ಆಚರಣೆಯನ್ನು ಮಾಡಲಾಗಿತ್ತು ಆದರೆ ದೈವಕೃಪೆ ಅಂತೆ ಈ ವರ್ಷವು ಅದ್ದೂರಿಯಿಂದ ಜಾತ್ರೆ (jatre) ನಡೆಯಿತು ಭಕ್ತರ ಮೊಗ-ಮನದಲ್ಲಿ ಹರ್ಷ ತುಂಬಿತ್ತು. ಜಾತ್ರೆ ಅಂದರೆ ಪೂಜೆ ಸಂಭ್ರಮ ಇವೆರಡು ರೂಗಳು ಹೊರತಾಗಿ ಕಲಾತಂಡಗಳ ವಿಶೇಷ ಆಚರಣೆಯಿಂದ ಹೆಸರಾಗುತ್ತವೆ.ಅಂತಹ ವಿಶಿಷ್ಟ ಜಾತ್ರೆಗಳಲ್ಲಿ ಶ್ರೀ ಗುರು...
ರಾಯಚೂರು : ಆಕೆ ಅದೆಷ್ಟೋ ಮಕ್ಕಳನ್ನು ತಿದ್ದಿ ತೀಡಿ, ಮಕ್ಕಳ ಭವಿಷ್ಯವನ್ನ ರೂಪಿಸಿದ್ದ ಶಿಕ್ಷಕಿ. ಆಕೆಯ ಗಂಡ ಮಾಡಿದ ಆ ಒಂದು ತಪ್ಪಿಗೆ ಈಗ,ಆ ಶಿಕ್ಷಕಿ ಯ ಸಾಂಸಾರಿಕ ಬದುಕೇ ಬೀದಿ ಪಾಲಾಗಿದೆ. ಹೌದು. ಹೀಗೆ ರಾಯಚೂರು (Raichur) ಜಿಲ್ಲೆ ದೇವದುರ್ಗ ಪಟ್ಟಣವೇ (Devadurga town) ದಂಗಾಗಿ ಹೋಗುವಂತೆ ಬಿಕ್ಕಿಬಿಕ್ಕಿ ಅಳುತ್ತಿರೊ ಈಕೆ ಹೆಸ್ರು...
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ (ballari mahanagara palike) ಅಧಿಕಾರದ ಗದ್ದುಗೆಯನ್ನು ಕಾಂಗ್ರೆಸ್ (Congress) ವಶಪಡಿಸಿಕೊಂಡಿದ್ದು, ಮೇಯರ್ ಆಗಿ 34ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು (M. Rajeshwari Subbarayudu), ಉಪಮೇಯರ್ ಆಗಿ 37ನೇ ವಾರ್ಡ್ನ ಮಾಲನ್ ಬೀ (Malan Bee) ಆಯ್ಕೆಯಾಗಿದ್ದಾರೆ. ಪಾಲಿಕೆಯ ಒಟ್ಟು 39 ವಾರ್ಡ್ಗಳಲ್ಲಿ ಕಾಂಗ್ರೆಸ್ 21, ಬಿಜೆಪಿಯ 13,...
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...
ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada taluk of Tumkur district) ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದ್ದು, ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...
ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...
ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...
ಬೆಂಗಳೂರು : ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...
ಭಾರತೀಯ ನೌಕಾಪಡೆಯು (Indian Navy) ನಾವಿಕರು (AA ಮತ್ತು SSR) ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ...