Wednesday, March 4, 2026

karnatakatv live

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...

ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ..!

ಬೆಂಗಳೂರು: ಹಿರಿಯ ನಟ ಶಿವರಾಂ ಮನೆಯಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಮನೆಯಲ್ಲಿ 3 ದಿನಗಳ ಹಿಂದೆ  ಅಯ್ಯಪ್ಪ ಸ್ವಾಮಿಗೆ ಪೂಜೆ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು  ಮೆದುಳಿಗೆ ಪೆಟ್ಟು ಬಿದ್ದಿದೆ. ಇದರಿಂದ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿದ್ದು ಮೂರು ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ವೈದ್ಯರು ಸರ್ಜರಿ ಮಾಡಬೇಕೆಂದು...

ರೈಮ್ಸ್ ಮೂವಿ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದೆ.

ಸಿನಿಮಾ : ಅಜಯ್ ರಾಜ್ ಹಾಗೂ ಶುಭ ಪೂಂಜಾ ರವರು ನಟಿಸಿರುವ ರೈಮ್ಸ್ ಸಿನಿಮಾದ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದ್ದು, ಅಜಿತ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಸ್ಪೆನ್ಸ್, ಕ್ರೈಂ, ಥ್ರಿಲ್ಲರ್ ಮೂವಿ ಇದಾಗಿದ್ದು ಈ ಮೂವಿಯಲ್ಲಿ ಪ್ರೀತಿ, ನೋವು, ಸಂಬಂಧಗಳು, ಮನುಷ್ಯನಲ್ಲಿರುವ ಮೃಗತ್ವ ಹಾಗೂ ಈಗೋ...

‘ನಟ ಕಮಲ್ ಹಾಸನ್’ ಕೊರೋನಾ ಸೋಂಕಿನಿಂದ ಗುಣಮುಖ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ...

ಮೂರು ಕೃಷಿ ಕಾನೂನು ರದ್ದು ಮಸೂದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ. ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು. ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...

ಓಡುತ್ತ ನೇತ್ರ ದಾನ, ರಕ್ತದಾನ ಜಾಗೃತಿ ಮೂಡಿಸುತ್ತಿರುವ ದ್ರಾಕ್ಷಾಯಿಣಿ.

ಪವರ್ ಸ್ಟಾರ್ ಪುನೀತ್ ರಾಜಕುಮಾರ ನಿಧನರಾಗಿ ಒಂದು ತಿಂಗಳು ಕಳೆದಿದೆ. ಒಂದು ತಿಂಗಳು ಕಳೆದರೂ ಇನ್ನು ಕೂಡ ಎಲ್ಲರ ಮನಸ್ಸಿನಲ್ಲಿ ಅವರನ್ನು ಕಳೆದುಕೊಂಡು ನೋವು ಕೊಂಚವೂ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಿದ್ದು, ಧಾರವಾಡದಲ್ಲೊಬ್ಬ ಗೃಹಿಣಿ ಪುನೀತ್ ಸಮಾಧಿ ದರ್ಶನಕ್ಕೆ ವಿಶೇಷವಾಗಿ ತೆರಳಿದ್ದಾರೆ. ಹೀಗೆ ತೆರಳುವಾಗ ಆ ಮಹಿಳೆ ದಾರಿಯುದ್ದಕ್ಕೂ...

ಹುಬ್ಬಳ್ಳಿಯ ಶಾಲಾ ಮಕ್ಕಳಿಗೆ ಕರೋನ ಪಾಸಿಟಿವ್ .

ಹುಬ್ಬಳ್ಳಿ : ಇಲ್ಲಿನ ಖಾಸಗಿ ಶಾಲೆಯ ಮಕ್ಕಳಿಗೆ ಕರೋನ ಸೋಂಕು ತಗುಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲೆಗೆ ರಜೆಯನ್ನು ನೀಡಲಾಗಿದೆ ಅಂತ ಆಡಳಿತ ಮಂಡಳಿ ತಿಳಿಸಿದೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿಗೆ ಕರೋನ ಸೋಂಕು ಇರೋದು ಧೃಡಪಟ್ಟಿದ್ದು, ಈ ವಿದ್ಯಾರ್ಥಿಯ ಅಕ್ಕ, ಎಸ್​ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್​ ವ್ಯಾಸಂಗ ಮಾಡುತ್ತಿದ್ದಾಳಂತೆ, ಇದೇ ವೇಳೆ ಮುಂಜಾಗ್ರತ...

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ಜಾತಿಗಣತಿ ವರದಿ ಒಂದು ರದ್ದಿ ಕಾಗದ, ಅದಕ್ಕೆ ಯಾವುದೇ ಬೆಲೆ ಇಲ್ಲ: ಕೆ.ಎಸ್.ಈಶ್ವರಪ್ಪ

ಮೈಸೂರು: 'ಜಾತಿ ಜನಗಣತಿ ವರದಿ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಜೊತೆ ಮಾತನಾಡಿದ್ದೇನೆ. ಸಂಬಂಧಪಟ್ಟ ಸದಸ್ಯ ಕಾರ್ಯದರ್ಶಿಯೇ ಆ ವರದಿಗೆ ಸಹಿ ಮಾಡಿಲ್ಲ. ಅದೊಂದು ರದ್ದಿ ಕಾಗದ. ಅದಕ್ಕೆ ಯಾವುದೇ ಬೆಲೆ ಇಲ್ಲ‌' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಇಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, 'ಆಯೋಗಕ್ಕೆ ಸಮಯ ನಿಗದಿಪಡಿಸಲು ನಮಗೆ ಅಧಿಕಾರ ಇಲ್ಲ....

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img