Tuesday, March 3, 2026

karnatakatv live

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ಪ್ರಶಾಂತ್ ನೀಲ್ ಹಾಗೂ ರಾಮ್ ಚರಣ್ ಚಿತ್ರಕ್ಕೆ ‘ಫ್ರಾಂಚೈಸ್’ ಎಂಬ ಟೈಟಲ್.

ಕೆ,ಜಿ,ಎಫ್ ಚಾಪ್ಟರ್ -1 ಸಿನಿಮಾದ ಬಹುದೊಡ್ಡ ಸಕ್ಸೆಸ್ ನ ನಂತರ, ಪ್ರಶಾಂತ್ ನೀಲ್ ಅವರೊಟ್ಟಿಗೆ ಸಿನಿಮಾ ಮಾಡಲು ಅನೇಕ ಸ್ಟಾರ್ ಗಳು ಬೇಡಿಕೆ ಇಟ್ಟಿದ್ದರು. ಆದರೆ ಯಾರೊಂದಿಗೂ ಅವರು ಸಿನಿಮಾ ಮಾಡುವುದು ಖಚಿತವಾಗಿರಲಿಲ್ಲ. ನಂತರ ಕೆ,ಜಿ,ಎಫ್ ಚಾಪ್ಟರ್ -2 ಕೆಲಸಗಳೆಲ್ಲ ಮುಗಿಸಿ, ರಿಲೀಸ್ ದಿನಾಂಕವನ್ನು ಅಂತಿಮ ಗೊಳಿಸಿದ್ದ ನೀಲ್, ಡಾರ್ಲಿಂಗ್ ಪ್ರಭಾಸ್ ಜೊತೆ 'ಸಲಾರ್'...

ಆನ್ಲೈನ್ನಲ್ಲಿ ಇಪಿಎಫ್ – ಆಧಾರ್ ಲಿಂಕ್ ಮಾಡುವುದು ಹೇಗೆ ..

ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...

ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಅಧಿಕಾರಿಗಳು

ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿರೋ ಮಹಿಳೆ ,ಈ ಧಾರಣ ಕೃತ್ಯವನ್ನೂ ನೋಡಿ ಕಂಡೂ ಕಾಣದಂತೆ ಮನಸಲ್ಲೇ ಮರುಗುತ್ತಾ ಸಾಗ್ತಿರೋ ಜನ .ಈ ದೃಶ್ಯ ಕಂಡುಬoದಿದ್ದು ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ .ಮಹಿಳೆಯೊಬ್ಬರು ಮುಖ್ಯ ರಸ್ತೆ ಮಧ್ಯೆ ಅಸ್ವಸ್ಥರಾಗಿ ನರಳಾಡುತ್ತಿರುವಾಗ ಜನರೂ ಸಾಮಾಜಿಕ ಪ್ರಜ್ಞೆಯನ್ನೇ ಮರೆತಿದ್ದಾರೆ .ಕೂಡಲೇ ಈ ಮಾಹಿತಿ ಪಡೆದ ಮಹಿಳಾ ಮತ್ತು ಕಲ್ಯಾಣ...

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...

ಲಾರಿಯ ಕ್ಯಾಬಿನ್ ಒಳಗೆ ಮರದ ಪ್ಲಾಟ್ ಫಾರಂ ನಿರ್ಮಿಸಿ ವಂಚನೆ

ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...

28 ದಿನಗಳಲ್ಲಿ ಮಹದೇಶ್ವರ ಹುಂಡಿಯಲ್ಲಿ ಹಣ ಸಂಗ್ರಹವಾಗಿದ್ದೆಷ್ಟು..?

ಮಲೈ ಮಹದೇಶ್ವರ ದೇವಾಲಯ ಭಕ್ತರ ಪಾಲಿನ ಸ್ವರ್ಗ ,ಸಾವಿರಾರು ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಲೇ ಇರುತ್ತಾರೆ . ರಾಜ್ಯದಲ್ಲಿ ಅತಿಹೆಚ್ಚು ಆದಾಯ ತರುವಲ್ಲಿ ಎರಡನೇ ಸ್ಥಾನದಲ್ಲಿರುವ ಸುಪ್ರಸಿದ್ಧ ಧಾರ್ಮಿಕ ಸ್ಥಳ. ಮಲೈ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಈ ಬಾರಿ 1.67 ಕೋಟಿ ರುಪಾಯಿ ನಗದು ಹಣ ಸಂಗ್ರಹವಾಗಿದೆ. ಈ ಸುಪ್ರಸಿದ್ದ ಮಲೈಮಹದೇಶ್ವರ ಬೆಟ್ಟ...

`ಪುನೀತ್ ರಾಜ್ ಕುಮಾರ್ ಯೋಜನೆ’ ಜಾರಿಗೊಳಿಸಿ : ಎನ್.ಆರ್.ರಮೇಶ್

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಖ್ಯಾತ ನಟ. ಅವರು ಯಾವುದೇ ಪ್ರಚಾರದ ದೃಷ್ಟಿಯಿಲ್ಲದೆ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ. ಅನೇಕ ಜನರಿಗೆ ಸಹಾಯ ಮಾಡಿದ್ದರು, ಈಗಾಗಿ ಅವರ ಹೆಸರಿನಲ್ಲಿ `ಪುನೀತ್ ರಾಜ್ ಕುಮಾರ್ ಯೋಜನೆ' ಜಾರಿಗೊಳಿಸಬೇಕು ಎಂದು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಆಧ್ಯಕ್ಷ ಎನ್.ಆರ್.ರಮೇಶ್ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ನೀಡಿದ್ದಾರೆ. ಅಂದು ಪುನೀತ್...

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img