Wednesday, July 22, 2026

karnatakatv live

ಮಂಡ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...

ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವ : ಸಿದ್ದರಾಮಯ್ಯ

ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...

ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್​ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...

ಬೆಂಗಳೂರಿನಲ್ಲಿ ಕೇಳಿಬಂದ ಭಯಾನಕ ಶಬ್ದ..!

ಬೆಂಗಳೂರು: ರಾಜಧಾನಿಯ ಹಲವು ಕಡೆ ಇಂದು ಮಧ್ಯಾಹ್ನ 11:50 ರಿಂದ 12 :15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಜ್ಞಾನಭಾರತಿ, ಹಾಗೂ ಹಲವು ಕಡೆ ಸರಿಸುಮಾರು 11:50 ರಿಂದ 12:15  ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದ್ದು  ಅದರಿಂದ ಅಲ್ಲಿನ ಜನ...

ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ದುಪ್ಪಟ್ಟು; ಪ್ರತಿ ಕೆಜಿಗೆ 785 ರೂ.!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ. ಹೌದು ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕೊರೋನಾ ಸಂದರ್ಭದಲ್ಲಿ ಡೀಲರ್‌ಗಳು ರೇಷ್ಮೆ...

ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು..!

ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್​ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್​ ದಾಖಲಾಗಿದೆ. ಆ ಕೇಸ್​ ಕಂಡು ಪೊಲೀಸರೇ...

ವಿವಿಧ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...

ಕೇಂದ್ರ ಸರ್ಕಾರ ವಿವಿಧ ಬೇಡಿಕೆ ಈಡೇರಿಸುವಂತೆ ರಾಯಚೂರು ರೈತರಿಂದ ಪ್ರತಿಭಟನೆ :

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ !

ಕೊರೊನಾ ಹಿನ್ನೆಲೆ ಈ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿತ್ತು. ಹಾಗಾಗಿ ಶಿಕ್ಷಕರು ಸಿಕ್ಕಿರುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದರು. ಇದು ಮಕ್ಕಳ ಮೇಲೆಯೂ ಪರಿಣಾಮ ಬೀರಿತ್ತು. ಹೀಗಾಗಿ ಸಚಿವ ಬಿ.ಸಿ.ನಾಗೇಶ್ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಪ್ರತಿ ವರ್ಷ 240 ಕ್ಕೂ ಹೆಚ್ಚು ಬೋಧನೆ ದಿನಗಳು ಸಿಗುತ್ತಿತ್ತು. ಆದ್ರೆ ಈ ವರ್ಷ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img