ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCLನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್ಲೈನ್ ನಲ್ಲಿ ಅರ್ಜಿ...
ಧಾರವಾಡ,: ಅವಳಿನಗರದಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದ ಧಾರವಾಡ ಜಿಲ್ಲೆಯ ಎಸ್ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇದರಿಂದಾಗಿ ಎರಡು ಹಾಸ್ಟೆಲ್ಗಳನ್ನು ಸೀಲ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಇತ್ತೀಚೆಗೆ ಕಾಲೇಜಿನಲ್ಲಿ...
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯೊಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ...
ಮೈಸೂರಿನಲ್ಲಿ ಕೆಲದಿನಗಳ ಹಿಂದೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ , ಮೇಲ್ಜಾತಿ ,ಕೀಳುಜಾತಿ , ಜಾತಿ ತಾರತಮ್ಯ ವಿಚಾರವಾಗಿ ಮಾತನಾಡುತ್ತದ್ದಾಗ ಅವಹೇಳನಕಾರಿ ಹೇಳಿಕೆ ಬಳಸಿದ್ದು ಅದೇನೆಂದರೆ ಪೇಜಾವರ ಶ್ರೀಗಳ ವಿಚಾರವನ್ನು ಇಟ್ಟುಕೊಂಡು ಮಾತನಾಡಿದ್ದರು . ಈ ವಿಷಯ ಬಾರಿ ವಿವಾದ ಹುಟ್ಟುಹಾಕಿತ್ತು
ಹಂಸಲೇಖ ಹೇಳಿಕೆಯನ್ನು ರಾಜ್ಯಾದ್ಯಂತ ಹಲವಾರು ಜನರು ಖಂಡಿಸಿದ್ದರು ,...
ಸಿನಿಮಾ ನೋಡಬೇಕು ಅಂದರೆ, ಥಿಯೇಟರ್ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್ಲೈನ್ ವೆಬ್ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್ಲೈನ್ ಪ್ಲಾಟ್ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...
ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
www.karnatakatv.net:ಸoಗೀತ ನಿರ್ದೇಶಕ ಹಂಸಲೇಖ ವಿರುದ್ಧ ನೀಡಿರುವ ದೂರಿಗೆ ಸಂಬoಧಿಸಿದoತೆ ಇಂದು ಹಂಸಲೇಖ ಅವರು ಬಸವನಗುಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ ಕುರಿತಾದ ಹೇಳಿಕೆ ವಿಚಾರವಾಗಿ ಹಂಸಲೇಖ ವಿರುದ್ಧ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಕಲಾಗಿತ್ತು.
ಹಂಸಲೇಖ ಅವರು ಪೋಲಿಸ್ ಠಾಣೆಗೆ ಆಗಮಿಸುವ ಸುದ್ದಿ ಕೇಳಿ ಭಜರಂಗದಳ ಸದಸ್ಯರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಹಂಸಲೇಖರಿoದ...
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ.
ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...
ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...