Tuesday, March 3, 2026

karnatakatv live

ಭರ್ಜರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ರೈಟ್ಸ್..!

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್‌ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ. ಪಕ್ಕ...

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ…!

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್‌, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...

ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...

ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...

ಬಾರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ಡಬ್ಬಿಂಗ್ ರೇಟ್ಸ್..!

ಸ್ಯಾಂಡಲ್‌ವುಡ್‌: ಡಿಸೆಂಬರ್ ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...

2 ವರ್ಷಗಳಲ್ಲಿ 6ಜಿ ಸೇವೆ ಆರಂಭ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶದಲ್ಲಿ ಇನ್ನೂ 5G ಸೇವೆಯೇ ಇನ್ನೂ ಆರಂಭಗೊಂಡಿಲ್ಲ. ಅದಾಗಲೇ ಕೇಂದ್ರ ಸರ್ಕಾರ 6ಜಿ ಸೇವೆಯನ್ನು ಆರಂಭಿಸಲು ಚಿಂತನೆಯಲ್ಲಿ ತೊಡಗಿದೆ. ಅಂತೆಯೇ 5G ಕುರಿತು ಮಾತನಾಡಿದ ಕೇಂದ್ರ ಸಚಿವರು,...

ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು : ರಾಜ್ಯಪಾಲರು

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ. ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...

ಏಳು ಅಭ್ಯರ್ಥಿಗಳ ಸ್ಪರ್ಧೆಗೆ HDK ಸ್ಪಷ್ಟನೆ.

ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್,  ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...

ಅಂಬರೀಶ್ ಮೂರನೇ ವರ್ಷದ ಪುಣ್ಯಸ್ಮರಣೆ ..!

ಬೆಂಗಳೂರು: ರೆಬಲ್ ಸ್ಟಾರ್, ಕರ್ನಾಟಕದ ಕರ್ಣ, ಮಂಡ್ಯದ ಗಂಡು, ಎಂಬ ಬಿರುದುಗಳನ್ನು ಹೊಂದಿರುವ ನಟ ಅಂಬರೀಶ್ ಅಣ್ಣನವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಲಿದೆ. ಅಂಬರೀಶ್ ಅಣ್ಣನವರು ನವೆಂಬರ್- 24- 2018 ರಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಆ ದಿನ  ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಸಾವಿನ ಸುದ್ದಿಯನ್ನು ಕೇಳಿ ಬರಸಿಡಿಲು ಬಡಿದಂತೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img