Tuesday, October 14, 2025

karnatakatv .net

ಪಾರ್ಸೆಲ್ ನೋಡಿ ಬೆಸ್ತು ಬಿದ್ದ ಯುವತಿ…!

www.karnatakatv.net : ಆನ್ ಲೈನ್ ನಲ್ಲಿ ದುಬಾರಿ ಬೆಲೆಯ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ದ ಯುವತಿಗೆ ಲಾಪ್ ಟಾಪ್ ಬದಲು ಬಾಕ್ಸ್ ನಲ್ಲಿ ಬರೀ ಕಾಗದ ಮತ್ತು ರಟ್ಟುಗಳನ್ನು ಕಳುಹಿಸಲಾಗಿದೆ. ಹೌದು ಕೊಚ್ಚಿಯ 22 ವರ್ಷದ ಯುವತಿ ಆನ್ ಲೈನ್ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ರು. ಇದಕ್ಕೆ ಮುಂಚಿತವಾಗಿ 1 ಲಕ್ಷದ 14 ಸಾವಿರ ರೂಪಾಯಿ...

4 ದಿನ ರಾಜ್ಯಾದ್ಯಂತ ಭಾರಿ ಮಳೆ..!

www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...

ನವೆಂಬರ್ ನಲ್ಲೇ ಮಹಿಳೆಯರಿಗೆ ಎನ್ ಡಿಎ ಪರೀಕ್ಷೆ..!

www.karnatakatv.net :ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಪ್ರವೇಶವನ್ನು ಒಂದು ವರ್ಷ ಮುಂದೂಡೋದಕ್ಕೆ ಸಾಧ್ಯ ಇಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ನವೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಇನ್ನು ಎನ್ ಡಿಎಗೆ ಮಹಿಳೆಯರ ಪ್ರವೇಶಾತಿ ಅಧಿಸೂಚನೆಯನ್ನು 2022ರ ಮೇ ತಿಂಗಳಿನಲ್ಲಿ ಹೊರಡಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ...

ಮೂರು ತಿಂಗಳಲ್ಲಿ ರೆಡಿ ಆಗಲಿದೆ ನೂತನ ಸಭಾಗೃಹ..!

www.karnatakatv.net: ಹುಬ್ಬಳ್ಳಿ: ನೂತನವಾಗಿ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಆಸನದ ವ್ಯವಸ್ಥೆ ಕಲ್ಪಿಸುವ ಮೂಲಕ ಹೊಸ ಸಾಮಾನ್ಯ ಸಭೆಯ ಸಭಾಗೃಹ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ. ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈಗ ಹೊಸ ನಿರ್ಧಾರವನ್ನು ಕೈಗೊಂಡಿದೆ. ಹೌದು. ಈ ಹಿಂದೆ 67 ಪಾಲಿಕೆ ಸದಸ್ಯರು ಸೇರಿದಂತೆ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮಾತ್ರವೇ ಇದ್ದ...

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

ಕರ್ನಾಟಕ ಟಿವಿ ಇಂಪ್ಯಾಕ್ಟ್: ಸುದ್ದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ..!

www.karnatakatv.net: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಕೆಲವು ದೊಡ್ಡ ಕೈಗಳ ಕೈ ಚಳಕದಿಂದ ಅವಳಿನಗರ ಸ್ಮಾರ್ಟ್ ಸಿಟಿ ಆಗದೇ ಅಲ್ಲೋಲ್ಲ ಕಲ್ಲೋಲ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನ್ಯೂಸ್ ವರದಿಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ...

ವಿಷ ಸೇವಿಸಿದ ವಾಟರ್ ಮ್ಯಾನ್ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪತ್ರಕರ್ತ..!

www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...

ಅಭಿವೃದ್ಧಿ ಕುರಿತು ಮಾತನಾಡಲು ಅರ್ಹತೆ ಬೇಕು : ಪುರಸಭಾ ಸದಸ್ಯ ಕುಮಾರ್

www.karnatakatv.net: ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಮಾತನಾಡಲು ಅರ್ಹತೆ ಮತ್ತು ಬದ್ಧತೆ ಇರಬೇಕು. ಗೆದ್ದವರೆಲ್ಲ ಸಾಧಕರಾಗುವುದಿಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ 200 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ ಎಂದು ಹೇಳಿಕೆ ನೀಡುವ ಬದಲು ಧಾಖಲೆ ತೋರಿಸಲಿ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಳೆದ...

ಆಟೋ ಓಡಿಸಿ ಬದುಕು ಕಟ್ಟಿಕೊಂಡ ಮಹಿಳೆ..!

www.karnatakatv.net :ರಾಯಚೂರು:  ಪುರುಷರಿಗಿಂತ ಕಮ್ಮಿ ಇಲ್ಲ ಅಂತ ಆಟೋವನ್ನು ಚಲಾಯಿಸಿ ಜೀವನವನ್ನು ಸಾಗಿಸುತ್ತಿರುವ ರಾಯಚೂರಿನ ಮಹಿಳೆ. ಹೌದು. ಮಹಿಳೆ ಎಂದರೇ ಮನೆಯಲ್ಲಿ ಕೆಲಸಮಾಡುತ್ತಾ ಸಂಸಾರವನ್ನು ನೋಡಿಕೊಂಡು ಹೋಗೊದು ಅಷ್ಟೇ ಅಲ್ಲ ಪುರುಷರಿಗಿಂತ ನಾವೇನು ಕಮ್ಮಿ ಇಲ್ಲ ಅಂತ ತೋರಿಸಿ ಕೊಡೊರು ಇದ್ದಾರೆ, ಅದೇ ಈ ರಾಯಚೂರಿನ ನಿರ್ಮಲಾ ಇವರಿಗೆ 48 ವರ್ಷ ವಯಸ್ಸು, ದಿನಬೆಳಗಾದ್ರೆ ಬಸ್ ನಿಲ್ದಾಣದಲ್ಲಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img