Wednesday, April 29, 2026

karnatakatv .net

ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ; ಕಿಮ್ ಜಾಂಗ್ ಉನ್..!

www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...

ವಾರದಲ್ಲಿ 1 ದಿನ ತಮ್ಮ ವಾಹನವನ್ನು ಓಡಿಸಬಾರದು..!

www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ. ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...

ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ..!

www.karnatakatv.net :ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಅಮೆರಿಕದವರಾದ ಮೂವರು ಆರ್ಥಿಕ ತಜ್ಞರಿಗೆ 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಜೋಶುವಾಡಿ ಅಂಗ್ರಿಸ್ಟ್ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್ ಗೆ ಪ್ರಶಸ್ತಿ ದೊರಕಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್ ಕಾರ್ಡ್ಗೆ ಕಾರ್ಮಿಕರ...

ಪೂಂಚ್ ನಲ್ಲಿ ನಡೆದ ಉಗ್ರರದಾಳಿಗೆ ಸೇನಾ ಯೋಧರು ಹುತಾತ್ಮ..!

www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...

ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ಉದ್ಘಾಟನೆ..!

www.karnatakatv.net : ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಹೌದು.. ಇಂದು ಭಾರತಿಯ ಬಾಹ್ಯಕಾಶ ಸಂಘವನ್ನು ಉದ್ಘಾಟಿಸಿದ್ರು. ನಂತರ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಹಿಂದೆAದೂ ಕಂಡಿರಲಿಲ್ಲ ಎಂದು ತಿಳಿಸಿದ್ರು. 'ಅಗತ್ಯವಿಲ್ಲದ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು'...

ಟೊಮೆಟೊ ದರ ಹೆಚ್ಚಳ..!

www.karnatakatv.net : ಬಾರಿ ಮಳೆಯಿಂದ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿದೆ ಹಾಗೇ ಹೊರ ರಾಜ್ಯದಿಂದ ಬರುತ್ತಿದ ಟೊಮೆಟೊ ಕೂಡಾ ಈಗ ಬರದ ಕಾರಣ ದರ ಮತ್ತೆ ಏರಿಕೆಯಾಗಿದೆ. ಹೌದು..ದೈನಂದಿನ ವಸ್ತುಗಳ ಮೇಲಿನ ದರ ಹೆಚ್ಚಳವಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಟೊಮೆಟೊ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 1ಕೆಜಿ ಟೊಮೆಟೊ ದರ 60 ರಿಂದ...

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ. ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...

ವ್ಯಾಕ್ಸಿನ್ ಅಂದಿದ್ದೇ ತಡ ದೇವರೆ ಪ್ರತ್ಯಕ್ಷ ಆಗ್ಬಿಡೋದಾ..!

www.karnatakatv.net: ರಾಯಚೂರು : ವ್ಯಾಕ್ಸಿನ್ ಹಾಕಿಸಿ ಎಂದರೆ ಮೈಮೇಲೆ ದೇವರು ಬಂದಂತೆ ನಡೆದುಕೊಳ್ಳುತ್ತಿರವ ದೃಶ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಕಂಡು ಬಂದಿದೆ. ಹೌದು.. ಕೊರೊನಾ ಮಹಾಮಾರಿಯನ್ನು ತಡೆಯಲು ಉಚಿತವಾಗಿ ವಾಕ್ಸಿನ್ ಹಾಕಿಸಿಕೊಳ್ಳಿ ಎಂದು ಹೇಳಿ ಮನೆಮನೆಗೆ ಹೋಗಿ ವಾಕ್ಸಿನ್ ಹಾಕಲು ಮುಂದಾಗಿದ್ದಾರೆ. ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗದ ಕರಿಗುಡ್ಡ ಗ್ರಾಮದಲ್ಲಿ ವ್ಯಾಕ್ಸಿನ್ ಹಾಕಲು ಸ್ವತಃ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img