Thursday, October 16, 2025

karnatakatv .net

ಮೋದಿಗೆ ಭೇಟಿಯಾದ ಪಂಜಾಬ್ ನೂತನ ಸಿಎಂ..!

www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ  ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ  ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...

ಅಂತರಾಷ್ಟ್ರೀಯ ಹಾಕಿಗೆ ವಿ ಸುನಿಲ್ ನಿವೃತ್ತಿ ಘೋಷಣೆ..!

www.karnatakatv.net : ಅಂತರಾಷ್ಟ್ರೀಯ ಹಾಕಿಗೆ ಕನ್ನಡಿಗ ವಿ ಸುನಿಲ್ ನಿವೃತ್ತಿ ಘೋಷಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಇಂಡಿಯನ್ ಹಾಕಿ ಟಿಂ ನ ಪ್ಲೇಯರ್ಸ್ ನಿವೃತ್ತಿ ಘೋಷಿಸುವ ಮೂಲಕ ಶಾಕ್ ಕೊಡುತ್ತಿದ್ದಾರೆ. ಇದೀಗ ಕನ್ನಡಿಗ ಸುನಿಲ್ ಕೂಡಾ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹಾಕಿ ತಂಡದ ತಾರೆಗಳಾದ ಫ್ಲಿಕ್ಕರ್ ರೂಪಂದರ್ ಸಿಂಗ್ ಮತ್ತು ಡಿಪೆಂಡರ್ ಬೀರೆಂದ್ರ...

2ನೇ ಕಂತಿನ ರಾಜ್ಯ ವಿಪತ್ತು ಪರಿಹಾರ ನಿಧಿ ಬಿಡುಗಡೆ..!

www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...

ಸಿಲಿಂಡರ್ ಗಳ ಬೆಲೆ 43.5 ರೂ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾ ಕಾರಣದಿಂದ ಆರ್ಥಿಕ ಪರಸ್ಥಿತಿ ಎಲ್ಲರಲ್ಲು ಕಾಡುತ್ತಿದೆ. ಯಾವುದೇ ವಸ್ತುವನ್ನು ಖರೀದಿಸಬೇಕೆಂದರು ಹಣವು ಹೆಚ್ಚಾಗುತ್ತಿದೆ. ನೆಮ್ಮದಿಯಾಗಿ ಓಡಾಡಿಕೊಂಡು ಇರೋದಕ್ಕು ಆಗದೇ ಮನೆಯಲ್ಲಿ ಕುಳಿತು ತಿನ್ನೋಕು ಆಗದೇ ಇರುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಕ್ಟೋಬರ್ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿವೆ. 43.5 ರೂ ಗಳಷ್ಟು ಹೆಚ್ಚಿದ್ದು, ಇಂಡಿಯನ್ ಆಯಿಲ್...

ರಾಯಚೂರಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಚಾಲನೆ..!

www.karnatakatv.net :ರಾಯಚೂರು : ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು  ಇಂದು  ರಾಯಚೂರಿನ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಚಾಲನೆ ನೀಡಿದರು. ರಿಮ್ಸ್ ಆಸ್ಪತ್ರೆ , ನವೋದಯ ಆಸ್ಪತ್ರೆ , ನಗರದ ಪ್ಯಾರ ಮೆಡಿಕಲ್ ಕಾಲೇಜು , ಹಾಗೂ ಲಾಯನ್ ಕ್ಲಬ್ , ರಕ್ತ ಕೇಂದ್ರಗಳ ಸಮೂಹದಲ್ಲಿ ಇಂದು ರಕ್ತದಾನ ಕುರಿತು  ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ...

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು. ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...

ಸಂಬಳ ಏರಿಕೆಗೆ ಪಿಎಂ ನಿರ್ಧಾರ…!

www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...

ಫ್ರ್ಯಾನ್ಸ್ ಮಾಜಿ ಅಧ್ಯಕ್ಷನಿಗೆ ಜೈಲು ಶಿಕ್ಷೆ…!

www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ  ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.  ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img