Friday, July 24, 2026

karnatakatv .net

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...

ಕೊರೊನಾ ಮೂರನೇ ಅಲೆಯ ಭಯ ಬೇಡ..!

www.karnatakatvಮಹಾಮಾರಿ ಕೊರೊನಾ ಎರಡನೇ ಅಲೆಯು ಕಡಿಮೆ ಯಾಗುತ್ತಿದ್ದಂತೆ ಎಲ್ಲೆಡೆ ಮೂರನೇ ಅಲೆಯ ಭೀತಿ ಶುರುವಾಗಿಯ್ತು, ಆದರೆ ಈಗ ಅದರ ಭಯವಿಲ್ಲ ಕ್ರಮೇಣವಾಗಿ  ಕಡಿಮೆಯಾಗುತ್ತಿದೆ. ಹೌದು, ಕೊರೊನಾ ಎರಡನೇ ಅಲೆಯು  ಡಿಸೆಂಬರ್ ಅಂತ್ಯದಲ್ಲಿ ಸಂಪೂರ್ಣ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮೂರನೇ ಅಲೆಯು ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಭಾರತದಲ್ಲಿ ಶುರುವಾಗುವ ಸಾಧ್ಯತೆಗಳಿವೆ ಎಂದು ಅನೇಕ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ವಿವೇಕಾನಂದರು ಉಳಿದಿದ್ದ ನಿರಂಜನ ಮಠವನ್ನು ಉಳಿಸಿ..!

www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ. ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ  ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...

ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ ಬಿಲ್ ಗೇಟ್ಸ್..!

www.karnatakatv.net :ವಿಶ್ವದ ಶ್ರೀಮಂತ ವ್ಯಕ್ತಿಯಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.  ಹೌದು, ವಿಶ್ವದಲ್ಲೇ ಶ್ರೀಮಂತ ವ್ಯಕ್ತಿಯಲ್ಲೊಬ್ಬರಾದ ಬಿಲ್ ಗೇಟ್ಸ್ ಭಾರತ ಸರ್ಕಾರದ "ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಆದ್ದರಿಂದ ಭಾರತದ ಪ್ರಧಾನಿ...

ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಅರಮನೆಗೆ ಬರುವಂತಿಲ್ಲ..!

www.karnatakatv.net: ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ನಡೆಯುತ್ತಿದ್ದು, ಅ. 7ರಿಂದ 15 ರವರೆಗೆ ಸರಳವಾಗಿ ಆಚರಿಸಲಾಗುತ್ತಿದೆ. ಹಾಗೇ ಕೊರೊನಾ ಹಿನ್ನಲೇ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೈಸೂರು ಅರಮನೆಯಲ್ಲಿ ಈಗಾದ್ರು ವಿಜೃಂಭಣೆಯಿಂದ ದಸರಾವನ್ನು ನೆರವೆರಿಸಬೇಕು ಎಂದು ಅಂದುಕೊಂಡಿದ್ರೆ ಅದು ಮತ್ತೆ ಹುಸಿಯಾಗಿದೆ, ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಭಾರಿಯು ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಂದಾಗಿದೆ. ಅ.1,7,14,15,31...

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img