Saturday, July 5, 2025

karnatakatv. net

ವಾಹನ ಸವಾರರಿಗೆ ಹೆಲ್ಮೆಟ್ ಹಂಚಿಕೆ..!

www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ  ಅರ್ಥವತ್ತಾಗಿ ಆಚರಿಸಿದ್ದಾರೆ. ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img