Sunday, June 21, 2026

karnatakatv.net

Ukraineನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ..!

ಉಕ್ರೇನ್​ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್​ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....

High Court : ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರ ಇಂಜಿನಿಯರ್ ಗಳಿಗೆ ಎಚ್ಚರಿಕೆ..!

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...

Indiaದಲ್ಲಿ ಇಂದು 5921 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...

KS Eshwarappa : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದಕ್ಕೆ ಕಾರಣ ಬಿ.ಎಸ್ ಯಡಿಯೂರಪ್ಪ..!

ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...

B.S.Yadiyurappa : ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ..!

ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....

Manipur : ವಿಧಾನಸಭೆ ಎರಡನೇ ಹಂತದ ಚುನಾವಣೆ 1ಗಂಟೆಯವರೆಗೆ ಶೇ.47.16ರಷ್ಟು ಮತದಾನ..!

ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...

Russia ತಾತ್ಕಾಲಿಕವಾಗಿ ಕದನ ವಿರಾಮ..!

ಉಕ್ರೇನ್ ಮತ್ತು ರಷ್ಯಾ (Ukraine and Russia) ನಡುವೆ ನಡೆಯುತ್ತಿರುವ ಯುದ್ಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಉಕ್ರೇನ್ ರಾಷ್ಟ್ರದಾದ್ಯಂತ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ (A ceasefire has been announced). ಈ ಕದನ ವಿರಾಮದ ಬಗ್ಗೆ ರಷ್ಯಾ ವಿದೇಶಾಂಗ ಸಚಿವಾಲಯವು (Russian Foreign Ministry) ಮಾಹಿತಿ ನೀಡಿದೆ. ಕಳೆದ 10 ದಿನಗಳಿಂದ ಉಕ್ರೇನ್...

GURU RAYARA ಗುರುವೈಭವೋತ್ಸವಕ್ಕೆ ಕಿಚ್ಚ ಸುದೀಪ್ ಭೇಟಿ..!

ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

HAL ನೇಮಕಾತಿ ಅರ್ಜಿ ಸಲ್ಲಿಕೆ ಮಾರ್ಚ್​ 12ರವರೆಗೆ ವಿಸ್ತರಣೆ..!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್​ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್​ಮೆಂಟ್ ಟ್ರೇನಿ (Management Trainee) & ಡಿಸೈನ್...

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img