Sunday, June 21, 2026

karnatakatv.net

Guru Rayara ಸನ್ನಿಧಾನದಲ್ಲಿ ಗುರು ವೈಭವೊತ್ಸವ..!

ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

Harsha ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ..!

ಬಜರಂಗದಳ ಕಾರ್ಯಕರ್ತ ಹರ್ಷ (Harsha) ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ....

Sonu Sood ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ..!

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...

13th Bangalore ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬೊಮ್ಮಾಯಿ ಚಾಲನೆ..!

ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು (ಮಾರ್ಚ್​ 3) ಸಂಜೆ ಚಾಲನೆ ನೀಡಿದ್ದಾರೆ. ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿರುವ ಪಿವಿಆರ್​ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ...

Uttar Pradesh : ಆರನೇ ಹಂತದಲ್ಲಿ 5 ಗಂಟೆವರೆಗೆ ಶೇ.53.31ರಷ್ಟು ಮತದಾನ..!

ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...

RAICHUR : ಉಕ್ರೇನ್ ನಿಂದ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗ್ತಿದೆ..!

ರಾಯಚೂರು (Raichur) ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ (Nveen) ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿದ್ದ ಉಳಿದ ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ರು. ನಿನ್ನೆ ತುರ್ತು ಸಂದೇಶ ಹಿನ್ನೆಲೆ ಉಕ್ರೇನ್ ನಲ್ಲಿದ್ದ ಆ ಜಿಲ್ಲೆಯ ‌ಎಲ್ಲ ವಿದ್ಯಾರ್ಥಿಗಳು, ಉಕ್ರೇನ್ ಗಡಿ ದಾಟಿ, ಪ್ರಾಣ ಉಳಿಸಿ ಕೊಂಡಿದ್ದಾರೆ. ಇತ್ತ ಕೆಡಿಪಿ ಮೀಟಿಂಗ್ (KDP Meeting) ನಲ್ಲಿ ಉಕ್ರೇನ್...

Andhra High Court ತೀರ್ಪು ಅಮರಾವತಿಯೇ ಆಂಧ್ರಪ್ರದೇಶದ ರಾಜಧಾನಿ..!

ನೂತನ ನಗರವಾಗಿ ನಿರ್ಮಾಣವಾಗಲಿರುವ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ (Judgment of the Andhra High Court). ಆಂಧ್ರ ಹೈಕೋರ್ಟ್​ ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ (Chief Justice Prashant Kumar Mishra) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್...

KGF ಚಾಪ್ಟರ್​ 2 ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ..!

ಕೊನೆಗೂ ಕೆಜಿಎಫ್ ಚಾಪ್ಟರ್ 2 (KGF Chapter2) ಚಿತ್ರದ ಟ್ರೇಲರ್ (Trailer) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್​ನಲ್ಲಿ (Tumblr YouTube Channel) ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ರಾಕಿಂಗ್ ಸ್ಟಾರ್​ ಯಶ್ (Rocking Star Yash) ನಾಯಕನಾಗಿ ನಟಿಸಿರುವ...

Rahil Gandhi ಹೇಳಿಕೆಗೆ ಅಮಿತ್ ಮಾಳವೀಯ ತಿರುಗೇಟು..!

ಉಕ್ರೇನ್‌ನಲ್ಲಿ ( Ukraine) ಸಿಲುಕಿರುವ ಭಾರತೀಯರ ಸ್ಥಳಾಂತರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಬುಧವಾರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಂತೆ, ಬಿಜೆಪಿಯ ಅಮಿತ್ ಮಾಳವಿಯಾ (BJP's Amit Malavia) ಅವರು 1971 ರ ಪಾಕಿಸ್ತಾನದೊಂದಿಗಿನ ಯುದ್ಧದ ಸಮಯದಲ್ಲಿ ತಮ್ಮ ತಂದೆ ರಜೆಯ ಮೇಲೆ ಹೋಗಿದ್ದರು ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ...

Indian ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ, ರಷ್ಯಾದ ವರದಿಗಳನ್ನು ನಿರಾಕರಿಸಿದ ಭಾರತ..!

ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img