www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...
www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...
www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...
www.karnatakatv.net: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜೂನಿಯರ್ ಮಹಿಳಾ ವಾಲಿಬಾಲ್ ಟೀಂನ ಸದಸ್ಯೆಯೋಬ್ಬಳ ಶಿರಚ್ಛೇದನ ಮಾಡಿದ್ದಾರೆ,
ತಾಲಿಬಾನಿಗಳೂ ತಮ್ಮ ಮೊದಲಿಗಿಂದ ಈಗ ಸ್ವಲ್ಪ ಸುಧಾರಿಸಿರುವ ಬಗ್ಗೆ ಹೇಳಿದ ಹೇಳಿಕೆಯನ್ನು ಸುಳ್ಳು ಮಾಡಿದ್ದಾರೆ. ಮತ್ತೆ ತಮ್ಮ ಕ್ರೌರ್ಯ ಮೆರೆದಿದ್ದಾರೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯ ಶಿರಚ್ಛೇದನ ಮಾಡಿರುವ ತಾಠಲಿಬಾನಿಗಳು ಅವರ ಪೋಷಕರಿಗೆ ಈ ವಿಷಯವನ್ನು ಎಲ್ಲಿಯೂ ಬಾಯಿಬಿಡದಂತೆ ಬೆದರಿಕೆ...
www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...
www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...
www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು.
ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...
www.karnatakatv.net: ಹೆಚ್. ಡಿ. ಕುಮಾರಸ್ವಾಮಿ ಮೇಲೆ ಬಿಜೆಪಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಯುತ್ತರವನ್ನು ನೀಡಿದ್ದಾರೆ.
ಬಿಜೆಪಿಯ ವೈಯಕ್ತಿಕ ದಾಳಿಗೆ ಹೆಚ್ ಡಿ ಕೆ, ನನ್ನ ಜೀವನವು ತೆರೆದ ಪುಸ್ತವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. ಸಿಂದಗಿ ಉಪ ಚುನಾವಣೆ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಪಕ್ಷವು ಇತ್ತಿಚ್ಚೆಗೆ...
www.karnatakatv.net: ಕರ್ನಾಟಕ ಮೂಲದ ಗೀತಾ ಗೋಪಿನಾಥ್ ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯವಾಗುತ್ತಿದೆ.
ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ....
Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...