Friday, May 29, 2026

karnatakatv.net

ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ ಮಿಸಲು; ಪ್ರಿಯಾಂಕಾ ಗಾಂಧಿ..!

www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...

CBSE 10,12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ..!

www.karnatakatv.net: ಸಿಬಿಎಸ್ ಇ 10,12 ನೇ ತರಗತಿಯ ಟರ್ಮ್-1 ಪರೀಕ್ಷೆಯು ನವೆಂಬರ್- ಡಿಸೆಂಬರ್ ತಿಳಗಳಲ್ಲಿ ನಡೆಯಲಿದ್ದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾತುರದಿಂದ ಕಾಯುತ್ತಿದ್ದ ಸಿಬಿಎಸ್ ಇ 10, 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಸಿಬಿ ಎಸ್ ಇ 10,12 ನೇ ತರಗತಿಯ ಪರೀಕ್ಷೆಯು ವರ್ಷದಲ್ಲಿ...

ಅನಾಥಮಕ್ಕಳ ಜೊತೆ ಅದ್ಧೂರಿ Birthday ಮಾಡಿದ್ರೆ ಶಿಕ್ಷಾರ್ಹ ಅಪರಾಧ..!

www.karnatakatv.net : ಜನರು ತಮ್ಮ ಹುಟ್ಟು ಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸಬಾರದು ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ. ಹೌದು.. ಈಗಿನ ಕಾಲದಲ್ಲಿ ಜನರು ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಚರಿಸುವುದು ಒಂದು ಟ್ರೆಂಡ್ ಆಗಿದೆ, ಆದರೆ ಹೀಗೆಲ್ಲ ಮಾಡಿದ್ರೆ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡಿ ತಾವು ಕೀಳೆಂಬ ಭಾವನೆ ಬರಬಹುದು...

3 ಜನ ಭಾರತೀಯರು ಫೆಲೋಶಿಫ್ ಗೆ ಆಯ್ಕೆ..!

www.karnatakatv.net: 3 ಜನ ಭಾರತೀಯರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಇದರಲ್ಲಿ ಆಯ್ಕೆಯಾಗುವವರು ಶ್ವೇತಭವನದಲ್ಲಿ ವಿವಿಧ ಹುದ್ದೆಗಳಲ್ಲೇ ಕೆಲಸ ಮಾಡಬೇಕಾಗುತ್ತದೆ. ಕ್ಯಾಲಿಪೋರ್ನಿಯಾದಲ್ಲಿ ನೆಲೆಸಿರುವ ಭಾರತೀಯರಾದ ಜೋಯ್ ಬಸು ಹಾಗೂ ಸನ್ನಿ ಪಟೇಲ್ ಮತ್ತು ನ್ಯೂಜೆರ್ಸಿಯ ಆಕಾಶ್ ಷಾ ಅವರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. 1964ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ...

ಮೋದಿ ಹೆಬ್ಬೆಟ್ಟು ಗಿರಾಕಿ..!

www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...

ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಲ್ಲಿ ಅವಸರ ಮಾಡುವಂತಿಲ್ಲ; WHO

www.karnatakatv.net: ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮೊದಲು ಹೆಚ್ಚುವರಿ ಮಾಹಿತಿಯನ್ನು ಸಲ್ಲಿಸುವಂತೆ ಡಬ್ಲೂ ಎಚ್ ಓ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾಡಿರುವ ಟ್ವೀಟ್ ನಲ್ಲಿ "ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಲ್ಲಿ ಅವಸರ ಮಾಡುವಂತಿಲ್ಲ. ಲಸಿಕೆ ತಯಾರಕರು ಎಷ್ಟು ಬೇಗನೆ ಅಗತ್ಯವಾದ ಡೇಟಾವನ್ನು ಒದಗಿಸಲು ಸಾಧ್ಯವಾಯಿತು ಎಂಬುದರ ಮೇಲೆ ಅದರ...

CRPF ಮಹಿಳಾ ಸಿಬ್ಬಂದಿಯಿಂದ ಮೊದಲ ಬಾರಿಗೆ ಜಮ್ಮು- ಕಾಶ್ಮೀರ ಮಹಿಳೆಯರ ತಪಾಸಣೆ..!

www.karnatakatv.net: ಸಿಆರ್ ಪಿ ಎಫ್ ನ ಮಹಿಳಾ ಸಿಬ್ಬಂದಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕೆ ಅನೇಕ ಮಹಿಳೆಯರು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತ ಪಡಿಸಿದ್ದಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಠ ಪಕ್ಷ ಮರೆಯಲ್ಲಾದರು ನಿಂತು ತಪಾಸನೆ ಮಾಡುವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ...

ಅ.28ರಿಂದ ಲಾರಿ ಮುಷ್ಕರಕ್ಕೆ ತೀರ್ಮಾನ..!?

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img