Thursday, May 28, 2026

karnatakatv.net

ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ..!

www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ. ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...

RSSನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ; ಎಚ್ ಡಿಕೆ

www.karnatakatv.net: "ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗಳಲ್ಲಿ ಸರ್ಕಾರ ನೇಮಿಸಿರುವ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ," ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರುಗಳನ್ನಾಗಿ ನೇಮಿಸಿದೆ, ಈ ಸಿಂಡಿಕೇಟ್ ಸದಸ್ಯರುಗಳು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ, ಎಂದು ಮಾಜಿ ಮುಖ್ಯಮಂತ್ರಿ...

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮೇಲೆ ಮತ್ತೆ ದೂರು ದಾಖಲು..!

www.karnatakatv.net : ಅಶ್ಲೀಲ ಚಿತ್ರದ ಪ್ರಕರಣದಲ್ಲಿ ಬಂಧನಕ್ಕಿಡಾಗಿ ಬಿಡುಗಡೆಯಾಗಿದ್ದ ರಾಜ್ ಕುಂದ್ರಾ ಅವರ ದಂಪತಿಗಳ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಹೌದು.. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮೇಲೆ ಅಶ್ಲೀಲ ಚಿತ್ರದ ನಿಮಿತ್ಯ ಅವರನ್ನು ಬಂಧಿಸಲಾಗಿತ್ತು ಇತ್ತೀಚಗಷ್ಟೆ ಬಿಡುಗಡೆ ಕೂಡಾ ಪಡೆದಿದ್ರು, ಆದರೆ ಈಗ ಮತ್ತೆ...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ..!

www.karnatakatv.net: ಅನಾರೋಗ್ಯದಿoದ ದೆಹಲಿಯ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವರಿಗೆ ಡೆಂಗ್ಯೂ ಸೋಂಕು ತಗುಲಿರೋದು ಪತ್ತೆಯಾಗಿದೆ. ಇನ್ನು ಡೆಂಗ್ಯೂ ಸೋಂಕಿನಿoದಾಗಿ ಪ್ಲೇಟ್ ಲೆಟ್ಸ್ ಕುಸಿದಿತ್ತು. ಆದ್ರೆ ಚಿಕಿತ್ಸೆ ಪಡೆಯುತ್ತಿರೋದ್ರಿಂದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡುಬoದಿದೆ. ಇನ್ನು ಮನಮೋಹನ್ ಸಿಂಗ್. ತೀವ್ರ ಜ್ವರ, ಸುಸ್ತು ಮತ್ತು ಎದೆನೋವಿನಿಂದಾಗಿ ಕಳೆದ ಬುಧವಾರದಿಂದ ದೆಹಲಿಯ...

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...

ಭಾರತ ತಂಡದ ಕೋಚ್ ಆಗಿ ದ್ರಾವಿಡ್ ನೇಮಕ..!

www.karnatakatv.net: ಭಾರತ ಪುರುಷ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಹಂಗಾಮಿ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ವಿಶ್ವಕಪ್ ನಂತರ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಬಗೆಗಿನ ಬಿಸಿಸಿಐ ಕೋರಿಕೆಗೆ ದ್ರಾವಿಡ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅನೇಕ ಮಾಧ್ಯಮಗಳು ವರದಿ...

ನಾನು ಎಐಸಿಸಿ ಹಂಗಾಮಿ ಅಧ್ಯಕ್ಷೆಯಲ್ಲ, ಪೂರ್ಣಾವಧಿ ಅಧ್ಯಕ್ಷೆ ಎಂದ ಸೋನಿಯಾ ಗಾಂಧಿ..!

www.karnatakatv.net: ನಾನು ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆಯಲ್ಲ. ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಅಂತ ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಪಕ್ಷದಲ್ಲಿರುವ ಪ್ರತಿಯೊಬ್ಬರಿಗೂ ಒಂದು ಸ್ಪಷ್ಟತೆಯನ್ನು ನೀಡಲು ಈ ಸಭೆ ಕರೆಯಲಾಗಿದೆ. ಪಕ್ಷದ ಪ್ರತಿಯೊಬ್ಬ ಸದಸ್ಯನೂ ಈಗ ಕಾಂಗ್ರೆಸ್ ಪುನರುಜ್ಜೀವನಗೊಳ್ಳಬೇಕು...

ಶಿಕ್ಷಣದಿಂದ ವಂಚಿತರಾದ ದಲಿತ ಮಕ್ಕಳು..!

www.karnatakatv.net: ರಾಯಚೂರು: ಶಾಲೆಯಲ್ಲಿ ಕುರಿಯ ಹಿಕ್ಕೆ ಗಳು..ಥೇಟ್ ಗೌಡೌನ್ ನಂತಾಗಿರೋ ಶಾಲಾ ಕೊಠಡಿಗಳಲ್ಲಿ ಮಕ್ಕಳು ಕೂತು ಪಾಠ ಮಾಡೋ ವಾತಾವರಣವೇ ಇಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸಬೇಕು ಅನ್ನೋ ನಿಟ್ಟಿನಲ್ಲಿ ಸರ್ಕಾರ ಕೊಡ್ತಿರೋ ಸೌಲಭ್ಯ ಈ ಗ್ರಾಮದ ಮಕ್ಕಳಿಗೆ ಲಭ್ಯವಾಗ್ತಿಲ್ಲ. ಯಾಕಂದ್ರೆ ಇಲ್ಲಿ ಪಾಠ ಮಾಡೋದಕ್ಕೆ ಶಿಕ್ಷಕರೇ ಇಲ್ಲ. ಹೌದು.. ರಾಯಚೂರು ಜಿಲ್ಲೆಯ ಅಮರಾವತಿ ಪೋತಗಲ್ ಗ್ರಾಮದ...

ಐಸಿಸಿ ಟಿ-20 ವಿಶ್ವಕಪ್ ಬೆಳ್ಳಿ ಪರದೆಯಲ್ಲಿ

2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img