Thursday, May 28, 2026

karnatakatv.net

750 ಕೋಟಿ ಅಕ್ರಮ ಆಸ್ತಿ ಪತ್ತೆ..!

www.karnatakatv.net: ಬಿ ಎಸ್ ವೈ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿ 750 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟನೆ ನೀಡಿದ್ದಾರೆ. ಹೌದು.. ಅ.7 ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆಸಿ. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ....

ಕೋಟಿಗೊಬ್ಬ- 3 ಸುದ್ದಿಗೋಷ್ಠಿಯಲ್ಲಿ ಆರುಮುಗ ರವಿಶಂಕರ್, ಮಡೋನ,ಅಭಿರಾಮಿ

www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು. ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...

ಭಾರತ ತಂಡಕ್ಕೆ ಗೆಲುವು ನೆದರ್ಲೆಂಡ್ಸ್ ಗೆ ನಿರಾಸೆ..!

www.karnatakatv.net.ಆಹಸ್,ಡೆನ್ಮಾರ್ಕ್: ಥಾಮಸ್ ಕಪ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವು ಗೆಲಿವಿನ ಶುಭಾರಂಭ ಮಾಡಿದೆ . ಭಾನುವಾರ ನಡೆದಂತಹ ಪಂದ್ಯದಲ್ಲಿ ನದರ್ಲೆಂಡ್ಸ್ ತಂಡವನ್ನು 5-0 ಪಾಯಿಂಟ್ಸ್ ಗಳಿಂದ ಸೋಲಿಸಿದೆ.ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಭಾರತದ ಕಿದಂಬಿ ಶ್ರೀಕಾಂತ್ 21-12 , 21-14 ರಿಂದ ಜೊರಾನ್ ಕ್ವಿಕೆಲ್ ಅವರ ಸವಾಲು ಮೀರಿದರು , ನಂತರ ಡಬಲ್ಸ್ ವಿಭಾಗದ...

ಸಿಎಂ ಬ್ಯಾನರ್ಜಿ ಕಚೇರಿಯಲ್ಲಿ ಬೆಂಕಿ..!

www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...

ದೇವರಾಜ್ ಹಾಗೂ ಉಮಾಶ್ರೀಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.

www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ. ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...

ನಕಲಿ ಮದ್ಯ ಸೇವನೆಯಿಂದ 32 ಮಂದಿ ಸಾವು..!

www.karnatakatv.net :ರಷ್ಯಾದ ಓರೆನ್ಬರ್ಗ್ ಪ್ರಾಂತ್ಯದಲ್ಲಿ ನಕಲಿ ಮದ್ಯ ಸೇವಿಸಿ 32 ಮಂದಿ ಸಾವನ್ನಪ್ಪಿದ್ದಾರೆ. ಹೌದು.. ನಕಲಿ ಮದ್ಯ ಸೇವನೆಯಿಂದ 64 ಮಂದಿಗೆ ಮದ್ಯಪಾನವು ವಿಷವಾಗಿ ಬದಲಾಗಿದ್ದು, ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಕೋಟ್ಟಿದ್ದೆ. ಅದರಲ್ಲೂ 27 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮದ್ಯಪಾನ ಸೇವಿಸಿದವರ ದೇಹದಲ್ಲಿ ಮಿಥನಾಲ್ ಅಂಶವು ಪತ್ತೆಯಾಗಿದೆ ಎನ್ನಲಾಗಿದೆ. ಈ...

ಬಾಂಬ್ ದಾಳಿಗೆ 6 ಮಂದಿ ಸಾವು..!

www.karnatakatv.net: ಏಡೆನ್ ನಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನೇ ಗುರುಯಾಗಿಸಿ ಬಾಂಬ್ ದಾಳಿ ನಡೆಸಿದ್ದಾರೆ. ಹೌದು.. ಯೆಮೆನ್ ನ ದಕ್ಷಿಣ ನಗರವಾದ ಏಡೆನ್ ನಲ್ಲಿ ಕಾರು ಬಾಂಬ್ ದಾಳಿ ನಡೆದಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು,7 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ. ಈ ದಾಳಿಯಿಂದ ಗವರ್ನರ್ ಅಹ್ಮದ್ ಲಾಮ್ಲಾಸ್ ಮತ್ತು ಕೃಷಿ ಸಚಿವ...

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...

ಡೆಲ್ಲಿ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ಸ್ ಗೆ ಎಂಟ್ರಿ

www.karnatakatv.net : ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್‌ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...
- Advertisement -spot_img

Latest News

Koppala News: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ...
- Advertisement -spot_img