Thursday, May 28, 2026

karnatakatv.net

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...

ಸ್ಪೇನ್ ಎದುರು ಜಯಶಾಲಿಯಾದ ಭಾರತ

www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...

ಭಾರತದ ವಿದೇಶಾಂಗ ಸಚಿವ ರಾಷ್ಟ್ರ ಪ್ರವಾಸ..!

www.karnatakatv.net : 3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್. ಭಾರತದ ವಿದೇಶಾಂಗ ಸಚಿವರು ಕಜಕಿಸ್ತಾನ್, ಕಿರ್ಗಿಸ್ತಾನ, ಅರ್ಮೇನಿಯಾಗೆ ಭೇಟಿ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಾಂಗ ವ್ಯವಹಾರ ಸಚಿವರು ಪ್ರಯಾಣವನ್ನು ಬೆಳೆಸಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಪ್ರದೇಶದ ಬೆಳವಣಿಗೆಗಳ ಬಗ್ಗೆ...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಭಾರತೀಯ ಅಂಚೆ ಇಲಾಖೆಯಲ್ಲಿ 221 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆ ಕ್ರೀಡಾ ಕೋಟಾದಡಿ ಅಂಚೆ ಸಹಾಯಕ , ಪೋಸ್ಟ್ ಮ್ಯಾನ್ , ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಸೇರಿದತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 221 ಹುದ್ದೆಗಳು ಖಾಲಿಯಿದ್ದು,  ಅರ್ಜಿದಾರರು ಈ ವರ್ಷದ ನವೆಂಬರ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅಂಚೆ ಇಲಾಖೆಯ 72 ಅಂಚೆ ಸಹಾಯಕ ಹುದ್ದೆ,...

ರಾಯಚೂರಲ್ಲಿ ಧಾರಾಕಾರ ಮಳೆಗೆ ಜನರು ತತ್ತರ..!

ರಾಯಚೂರು: ರಾಯಚೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಯಚೂರು ನಗರದ ಹಲವಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡುತ್ತಿದ್ದಾರೆ. ಮಳೆ ನೀರಿನಿಂದ ಮನೆಯಲ್ಲಿರುವ ದವಸ ಧಾನ್ಯಗಳು ಸಂಪೂರ್ಣವಾಗಿ ಹಾಳಾಗಿದ್ದು, ನೀರಿನ ಮಧ್ಯೆ ಜನರು ರಾತ್ರಿಯಿಡೀ ಕಳೆಯುವಂತಾಗಿತ್ತು. ರಾಯಚೂರು ನಗರದ ತಗ್ಗು ಪ್ರದೇಶಗಳಾದ ಸಿಯಾತಲಾಬ್, ಬಸವನಬಾವಿ ವೃತ್ತ, ಜಹಿರಾಬಾದ್ ಬಡಾವಣೆ ಸೇರಿದಂತೆ ತಗ್ಗು...

‘ಇಂದಿರಾ’ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್

ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ಅಡಿ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ‘ಸಮುದ್ರಂ’ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ‘ಇಂದಿರಾ’ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ. ಇಂದಿರಾ ಚಿತ್ರದ ಟೈಟಲ್  ಪೋಸ್ಟರನ್ನು  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img