Monday, June 22, 2026

karnatakatv.net

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

Fly Over ಕಳಪೆ ಕಾಮಗಾರಿ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!

ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...

Nandi Hillsನಲ್ಲಿ ರೋಪ್ ವೇ ನಿರ್ಮಾಣ,ರೈತರ ಜಮೀನು ಒತ್ತುವರಿ..!

ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ‌ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ  ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...

ಮೇಕೆದಾಟು ಪಾದಯಾತ್ರೆ ವಿರುದ್ಧ ಮುನಿರತ್ನ ಆಕ್ರೋಶ

ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು. ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರೂ ಒಂದಲ್ಲ ಒಂದು...

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

Jeeni Dileep ಸಿರಿಧಾನ್ಯಗಳ ಸಿರಿವಂತನಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!

ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...

ಟಾಲಿವುಡ್‌ಗೆ ಕಾಲಿಡಲಿದ್ದಾರೆ ಶೋಕ್ದಾರ್ ಧನ್ವೀರ್

ಇತ್ತೀಚೆಗೆ ರಿಲೀಸ್ ಆಗಿ ಸೂಪರ್‌ಹಿಟ್ ಆಗಿ ಮುನ್ನುಗ್ತಿರೋ ಬೈಟು ಲವ್ ಚಿತ್ರತಂಡ ಮತ್ತಷ್ಟು ಸಿಹಿ ಸಂಭ್ರಮದ ಸುದ್ದಿ ಕೊಟ್ಟಿದೆ. ಯಶಸ್ವಿಯಾಗಿ ಮೂರನೇ ವಾರದತ್ತ ಮುನ್ನುಗ್ತಿರೋ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿದೆ. ಕಲರ್‌ಫುಲ್ ಅಂಶಗಳ ಜೊತೆ ಒಳ್ಳೆಯ ಕಥೆಯ ಮೂಲಕವೂ ಮೋಡಿ ಮಾಡಿದ್ದ ಚಿತ್ರದಲ್ಲಿ ಲೀಲು-ಬಾಲು ಜೋಡಿ ಬಲು ಇಷ್ಟವಾಗಿತ್ತು. ಇಡೀ ಚಿತ್ರವನ್ನು...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...

Indiaದಲ್ಲಿ ಇಂದು 13,166 ಕೊರೋನಾ ಪ್ರಕರಣಗಳು ವರದಿ..!

ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img